ಉಡುಪಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಮೇಲೆ ಕಲ್ಲು ಹೊಡೆದು ದಾಂಧಲೆ ನಡೆಸಿರುವ ಗಲಭೆಕೋರ ಸಮಾಜ ಘಾತುಕರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು ನೀಡಲು ಮುಂದಾಗಿರುವುದು ನಾಚಿಕೆಗೇಡಿನ ವಿಚಾರವಾಗಿದೆ. ಕಾಂಗ್ರೆಸ್ ನಾಯಕನ ಈ ಕುಕೃತ್ಯದಿಂದ ಜಾತ್ಯಾತೀತತೆಯ ಸೋಗಿನಲ್ಲಿರುವ ಕಾಂಗ್ರೆಸ್ ನ ನೈಜ ಬಣ್ಣ ಬಯಲಾಗಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ಈ ಹಿಂದೆ ಪಾದರಾಯನಪುರ ಪುಂಡರಿಗೂ ಸಹಾಯ ಮಾಡಿ ವಿವಾದಕ್ಕೀಡಾಗಿದ್ದ ಜಮೀರ್ ಅಹ್ಮದ್ ಖಾನ್ ಜಾಮೀನಿನಲ್ಲಿ ಹೊರಬಂದ ಪುಂಡರಿಗೆ ನಗದು ಮತ್ತುContinue reading “ಸಮಾಜ ಘಾತುಕರಿಗೆ ಶಾಸಕ ಜಮೀರ್ ಅಹ್ಮದ್ ಖಾನ್ ನೆರವು; ಕಾಂಗ್ರೆಸ್ ನ ನಕಲಿ ಜಾತ್ಯಾತೀತತೆಯ ನೈಜ ಬಣ್ಣ ಬಯಲು: ಕುಯಿಲಾಡಿ ಸುರೇಶ್ ನಾಯಕ್”