Design a site like this with WordPress.com
Get started

ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ

ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಿತು. ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯನ್ನು ಮಾನ್ಯ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವೆ ಕು! ಶೋಭಾ ಕರಂದ್ಲಾಜೆ ಹಾಗೂ ಕರ್ನಾಟಕ ಸರಕಾರದ ಮಾನ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡ ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಜ್ಯೋತಿ ಬೆಳಗಿಸಿ ಉದ್ಘಾಟಿಸಿದರು. ಕರ್ನಾಟಕ ಸರಕಾರದ ಮಾನ್ಯContinue reading “ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ”