ಕಾಪು: ಕಾಪು ಬಿಜೆಪಿ ಮಹಿಳಾಮೋರ್ಚ ತಂಡದಿಂದ ಇಂದು ಮೋದೀಜಿ ಸರಕಾರದ 8 ನೇ ವಾರ್ಷಿಕೋತ್ಸವದ ಅಂಗವಾಗಿ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದ ಅಂಗವಾಗಿ ಅಂಗನವಾಡಿ ಸ್ವಚ್ಚತಾ ಕಾರ್ಯಕ್ರಮ ನಡೆಸುವ ಮೂಲಕ ಸೇವಾ ಚಟುವಟಿಕಗಳಿಗೆ ಚಾಲನೆ ನೀಡಲಾಯಿತು. ಹೆಜಮಾಡಿ, ಪಡುಬಿದ್ರೆ ಹಾಗೂ ಪಲಿಮಾರು ಪಂಚಾಯತ್ ಗಳ ವ್ಯಾಪ್ತಿಯಲ್ಲಿ ತಲಾ ಒಂದು ಅಂಗನವಾಡಿ ಆವರಣ ಸ್ಬಚ್ಚತಾ ಸೇವೆ ಮಾಡಲಾಯಿತು. ಈ ಕಾರ್ಯಕ್ರಮದಲ್ಲಿ ಕಾಪು ಮಂಡಲ ಮಹಿಳಾಮೋರ್ಚ ಅಧ್ಯಕ್ಷರಾದ ಸುಮಾ ಶೆಟ್ಟಿ, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮಕ್ಕೆ ಕಾಪು ಮಂಡಲದಲ್ಲಿ ಚಾಲನೆ”