Design a site like this with WordPress.com
Get started

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು : ಮೋದೀಜಿ ಆಡಳಿತಡ ಎಂಟನೆ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಪಡುಬಿದ್ರೆ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ* ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣ ಕಾರ್ಯಕ್ರಮಗಳ‌ಮಾಹಿತಿ ನೀಡಿದರು. ಅಧ್ಯಕ್ಷತೆಯನ್ನು ಮಹಾಶಕ್ತಿಕೇಂದ್ರ ಅಧ್ಯಕ್ಷರಾದ ಚಂದ್ರಶೇಖರ್ ಕೋಟ್ಯನ್ ವಹಿಸಿದ್ದರು. ಫಲಾನುಭವಿಗಳ ಕಾರ್ಯಕ್ರಮದ ಜಿಲ್ಲಾContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು ಉಚ್ಚಿಲ ಮಹಾಶಕ್ತಿಕೇಂದ್ರದ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”

ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌

ಕಾಪು: ಮೋದೀಜಿ ಆಡಳಿತದ ಎಂಟನೇ ವರ್ಷದ ಆಚರಣೆ ಪ್ರಯುಕ್ತ ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌ ನಡೆಯಿತು. ಜಿಲ್ಲಾಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ಕಾರ್ಯಕ್ರಮ ಉದ್ಘಾಟಿಸಿ ಮೋದೀಜಿ ಸರಕಾರದ ಎಂಟು ವರ್ಷದ ವಾರ್ಷಿಕೋತ್ಸವ ಕಾರ್ಯಕ್ರಮಗಳ ಬಗ್ಗೆ ಮಾಹಿತಿ ನೀಡಿ ಶುಭಹಾರೈಸಿದರು. ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ಮೋದೀಜಿ‌ ಸರಕಾರದ ಎಂಟು ವರ್ಷಗಳ ಸಾಧನೆ ಹಾಗೂ ಬಡವರ ಕಲ್ಯಾಣContinue reading “ಸೇವೆ ಸುಶಾಸನ ಮತ್ತು ಬಡವರ ಕಲ್ಯಾಣ ಕಾರ್ಯಕ್ರಮದಡಿ ಇಂದು 80 ಬಡಗುಬೆಟ್ಟು ಹಾಗೂ ಹಿರಿಯಡ್ಕ‌ ಮಹಾಶಕ್ತಿಕೇಂದ್ರ ಗಳ ಫಲಾನುಭವಿಗಳ ಸಮಾವೇಶ ಮತ್ತು ಸಾಧಕರಿಗೆ ಸನ್ಮಾನ ಕಾರ್ಯಕ್ರಮ‌”