ಆರ್.ಎಸ್.ಎಸ್. ಸರಸಂಘ ಚಾಲಕರಾದ ಮೋಹನ್ ಭಾಗವತ್ ಅವರ ಸ್ಥಾನಕ್ಕೆ ದ್ರೌಪದಿ ಮುರ್ಮು ಅವರಂತಹ ಮಹಿಳೆಯನ್ನು ನೇಮಿಸಲಿ ಎಂದಿರುವ ಮಾಜಿ ಸಿ.ಎಂ. ಸಿದ್ಧರಾಮಯ್ಯ ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ನಕಲಿ ಗಾಂಧಿ ಕುಟುಂಬದ ಹೊರತಾದ ಅಭ್ಯರ್ಥಿಯನ್ನು ಸೂಚಿಸುವ ಎದೆಗಾರಿಕೆಯನ್ನು ತೋರುವುದು ಉತ್ತಮ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಲೇವಡಿ ಮಾಡಿದ್ದಾರೆ. ಇತ್ತೀಚೆಗೆ ಚಡ್ಡಿ ಸುಡುವ ಅಭಿಯಾನ ಪ್ರಾರಂಭಿಸಿ ಚಡ್ಡಿ ಜಾರಿಸಿಕೊಂಡ ಸಿದ್ಧು ತನ್ನ ಒಣ ಪ್ರತಿಷ್ಠೆ ಪ್ರದರ್ಶನಗೈದ ರಾಜ್ಯಸಭಾ ಚುನಾವಣೆಯಲ್ಲಿಯೂ ತೀವ್ರ ಮುಖಭಂಗContinue reading “ಆರ್.ಎಸ್.ಎಸ್. ಸರಸಂಘ ಚಾಲಕರ ಸ್ಥಾನದ ಬಗ್ಗೆ ಮಾತನಾಡುವ ಸಿದ್ದು ಮೊದಲು ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಹುದ್ದೆಗೆ ಗಾಂಧಿ ಪರಿವಾರದ ಹೊರತಾದ ಅಭ್ಯರ್ಥಿ ಬಗ್ಗೆ ಪ್ರಸ್ತಾಪ ಮಾಡಲಿ: ಕುಯಿಲಾಡಿ ಸುರೇಶ್ ನಾಯಕ್ ಲೇವಡಿ”
Daily Archives: June 25, 2022
ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಅಂದು ದೇಶದಲ್ಲಿ ಯಾವುದೇ ಅರಾಜಕತೆ, ಯುದ್ಧ, ನೆರೆ ಹಾವಳಿ ಅಥವಾ ಬರ ಪರಿಸ್ಥಿತಿ ಇಲ್ಲದೇ ಇದ್ದರೂ ಇಂದಿರಾ ಗಾಂಧಿ ಕೇವಲ ರಾಜಕೀಯ ಲಾಭಕ್ಕಾಗಿ, ಅಧಿಕಾರದ ಲಾಲಸೆಯಿಂದ ದೇಶದಲ್ಲಿ ತುರ್ತುಪರಿಸ್ಥಿತಿ ಹೇರಿಕೆ ಮಾಡಿರುವುದು ನಿಜಕ್ಕೂ ಸರ್ವಕಾಲಿಕ ಅಮಾನವೀಯ ಕೃತ್ಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜೂ.25ರಂದು ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ನಡೆದ ‘ಕಾಂಗ್ರೆಸ್ ಸರ್ವಾಧಿಕಾರ ಹೇರಿದ ತುರ್ತುಪರಿಸ್ಥಿತಿಯ ಕರಾಳ ದಿನಕ್ಕೆ 45 ವರ್ಷಗಳು’ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಅಂದುContinue reading “ಅಧಿಕಾರದ ಲಾಲಸೆಯಿಂದ ಇಂದಿರಾ ಗಾಂಧಿ ದೇಶದ ಮೇಲೆ ಹೇರಿದ ತುರ್ತು ಪರಿಸ್ಥಿತಿ ನಿಜಕ್ಕೂ ಅಮಾನವೀಯ: ಕುಯಿಲಾಡಿ ಸುರೇಶ್ ನಾಯಕ್”