ಉಡುಪಿ: ಕೇಂದ್ರ ಸರಕಾರಿ ಸ್ವಾಮ್ಯದ ‘ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್’ ಇದರ ಮೆನೇಜ್ಮೆಂಟ್ ಕಮಿಟಿ’ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಉಡುಪಿ ಶಾಸಕ ಕೆ.ರಘುಪತಿ ಭಟ್ ಬಿಜೆಪಿ ಉಡುಪಿ ನಗರ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ರಾಜ್ಯ ಸಾವಯವ ಕೃಷಿContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಶಾಸಕ ಕೆ.ರಘುಪತಿ ಭಟ್ ಅಭಿನಂದನೆ”
Monthly Archives: July 2022
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ
ಉಡುಪಿ: ಕೇಂದ್ರ ಸರಕಾರದ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಸುಪರ್ದಿಯಲ್ಲಿರುವ ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯರಾಗಿ ನಾಮ ನಿರ್ದೇಶನಗೊಂಡಿರುವ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಜಿಲ್ಲಾ ಬಿಜೆಪಿ ವತಿಯಿಂದ ಶಾಲು ಹೊದೆಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರು ಇಲೆಕ್ಟ್ರಿಕಲ್ ಇಂಡಸ್ಟ್ರೀಸ್ ಮಂಡಳಿ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ಉಡುಪಿ ನಗರಾಧ್ಯಕ್ಷContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರ್ ರಿಸರ್ಚ್ ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರಿಗೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಭಿನಂದನೆ”
ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ಸುಳ್ಯದ ಬೆಳ್ಳಾರೆಯಲ್ಲಿ ಜಿಹಾದಿಗಳಿಂದ ಪ್ರವೀಣ್ ನೆಟ್ಟಾರ್ ಕಗ್ಗೊಲೆಯಾಗಿದೆ. ಕೋಳಿ ಅಂಗಡಿ ಇಟ್ಟುಕೊಂಡು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದ್ದನು. ಜಿಹಾದಿಗಳು ಬಿಜೆಪಿಗೆ ನೀಡುವ ಬೆದರಿಕೆ ಹೊಸತಲ್ಲ. ಆದರೆ ಸಂಘಟನೆಯ ಶಕ್ತಿಯನ್ನು ಕುಗ್ಗಿಸಬೇಕು ಎಂದು ಜಿಹಾದಿಗಳು ಅಂದುಕೊಂಡಿದ್ದರೆ ಅದು ಸಾಧ್ಯವಿಲ್ಲ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಜು.30ರಂದು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಜಿಲ್ಲಾ ಕಛೇರಿಯಲ್ಲಿ ದ.ಕ. ಜಿಲ್ಲಾ ಬಿಜೆಪಿ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರ್ ಹತ್ಯೆಯನ್ನು ಖಂಡಿಸಿ ನಡೆದContinue reading “ಬಿಜೆಪಿ ಸಂಘಟನೆಯ ಶಕ್ತಿಯನ್ನು ಕುಗ್ಗಿಸಲು ಜಿಹಾದಿಗಳಿಂದ ಸಾಧ್ಯವಿಲ್ಲ: ಕುಯಿಲಾಡಿ ಸುರೇಶ್ ನಾಯಕ್”
2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ
ಉಡುಪಿ: ಕೇದಾರೋತ್ಥಾನ ಟ್ರಸ್ಟ್ ಮತ್ತು ಕೇದಾರೋತ್ಥಾನ ರೈತ ಉತ್ಪಾದಕರ ಕಂಪನಿ ಮೂಲಕ ಉಡುಪಿ ವಿಧಾನಸಭಾ ಕ್ಷೇತ್ರದಾದ್ಯಂತ ಹಮ್ಮಿಕೊಂಡಿರುವ 2ನೇ ಹಂತದ ಹಡಿಲು ಭೂಮಿ ಕೃಷಿಯ “ಕಡೇ ನಟ್ಟಿ” (ಸಮಾರೋಪ) ಇಂದು ದಿನಾಂಕ 30-07-2022 ರಂದು ಕಡೆಕಾರ್ ಭುವನೆಂದ್ರ ಕಿದಿಯೂರ್ ಮನೆಯ ಬಳಿ ನಡೆಯಿತು.* *ಸ್ಥಳೀಯ ಕೃಷಿಕರು, ಸಂಘಟನೆಗಳ ಸದಸ್ಯರು, ಶಾಲಾ ಹಾಗೂ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡ ಈ ಕಾರ್ಯಕ್ರಮದಲ್ಲಿ ಪ್ರಥಮವಾಗಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಪ್ರವೀಣ್ ನೆಟ್ಟಾರುContinue reading “2ನೇ ಹಂತದ ಹಡಿಲು ಭೂಮಿ ಕೃಷಿ “ಕಡೇ ನಟ್ಟಿ” ಕೈಜೋಡಿಸಿದ ವಿದ್ಯಾರ್ಥಿಗಳು – ಶಾಸಕ ರಘುಪತಿ ಭಟ್ ಭಾಗಿ”
ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ
ಬೆಳ್ಳಾರೆಯಲ್ಲಿ ಹಂತಕರ ದುಷ್ಕೃತ್ಯಕ್ಕೆ ಬಲಿಯಾದ ಬಿಜೆಪಿ ದ.ಕ. ಜಿಲ್ಲಾ ಯುವ ಮೋರ್ಚಾ ಕಾರ್ಯಕಾರಿಣಿ ಸದಸ್ಯ ಪ್ರವೀಣ್ ನೆಟ್ಟಾರು ಆವರ ಶೃದ್ಧಾಂಜಲಿ ಸಭೆಯು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಅಧ್ಯಕ್ಷತೆಯಲ್ಲಿ ಜು.30 ಶನಿವಾರ ಬೆಳಿಗ್ಗೆ ಗಂಟೆ 10.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆಯಲಿದೆ. ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾ ಶಕ್ತಿಕೇಂದ್ರ, ಶಕ್ತಿಕೇಂದ್ರ ಹಾಗೂ ಬೂತ್ ಪದಾಧಿಕಾರಿಗಳು, ವಿವಿಧ ಸ್ತರದ ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದು ಪ್ರವೀಣ್ ನೆಟ್ಟಾರು ಅವರಿಗೆContinue reading “ಜು.30 ಬೆಳಿಗ್ಗೆ 10.30ಕ್ಕೆ ಉಡುಪಿ ಜಿಲ್ಲಾ ಬಿಜೆಪಿ ಕಛೇರಿಯಲ್ಲಿ ಪ್ರವೀಣ್ ನೆಟ್ಟಾರು ಅವರ ಶೃದ್ಧಾಂಜಲಿ ಸಭೆ”
ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ
ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿContinue reading “ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ”
ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ
‘ಉಡುಪಿ: ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರ ಶಿಫಾರಸು ಮೇರೆಗೆ ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರ ಸರಕಾರದ ಸ್ವಾಮ್ಯದ “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್” ಗೋವಾ ಇದರ ‘ಇನ್ಸ್ಟಿಟ್ಯೂಟ್ ಮೆನೇಜ್ಮೆಂಟ್ ಕಮಿಟಿ’ ಸದಸ್ಯರನ್ನಾಗಿ ನಾಮ ನಿರ್ದೇಶನ ಮಾಡಿ ‘ಇಂಡಿಯನ್ ಕೌನ್ಸಿಲ್ ಆಫ್ ಅಗ್ರಿಕಲ್ಚರಲ್ ರಿಸರ್ಚ್’ ನವದೆಹಲಿ ಆದೇಶ ಹೊರಡಿಸಿದೆ. ಇವರು ಅಂಬಲಪಾಡಿ ಗ್ರಾಮ ಪಂಚಾಯತ್ ಉಪಾಧ್ಯಕ್ಷರಾಗಿ, ತಲಾ ಎರಡು ಅವಧಿಗೆ ಗ್ರಾಮ ಪಂಚಾಯತ್ ಸದಸ್ಯರಾಗಿ, ಬಿಜೆಪಿ ಅಂಬಲಪಾಡಿ ಸ್ಥಾನೀಯContinue reading “ಸೆಂಟ್ರಲ್ ಕೋಸ್ಟಲ್ ಅಗ್ರಿಕಲ್ಚರಲ್ ರಿಸರ್ಚ್ ಇನ್ಸ್ಟಿಟ್ಯೂಟ್’ ಆಡಳಿತ ಸಮಿತಿ ಸದಸ್ಯರಾಗಿ ಶಿವಕುಮಾರ್ ಅಂಬಲಪಾಡಿ ನಾಮ ನಿರ್ದೇಶನ”
ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ
ಕಾಪು: ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚContinue reading “ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ”
ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ
ಉಡುಪಿ: ‘ನೆಹರೂ, ಇಂದಿರಾ ಗಾಂಧಿ, ಸೋನಿಯಾ ಗಾಂಧಿ ಹೆಸರಲ್ಲಿ ಮೂರು ನಾಲ್ಕು ತಲೆಮಾರಿಗೆ ಆಗುವಷ್ಟನ್ನು ನಾವು ಮಾಡಿಕೊಂಡಿದ್ದೇವೆ…’ ಎಂಬ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಗಂಟಾಘೋಷದ ನುಡಿ ಮುತ್ತುಗಳು ಕಾಂಗ್ರೆಸ್ ಈ ದೇಶವನ್ನು ಲೂಟಿಗೈದು ದೇಶವಾಸಿಗಳಿಗೆ ಎಸಗಿರುವ ಅಕ್ಷಮ್ಯ ಘೋರ ದ್ರೋಹವನ್ನು ಪುಷ್ಠೀಕರಿಸಿದೆ ಎಂದು ಉಡುಪಿ ಜಿಲ್ಲಾ ಬಿಜೆಪಿ ಆರೋಪಿಸಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿ ಜಾರಿ ನಿರ್ದೇಶನಾಲಯದ ಮುಂದೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ವಿಚಾರಣೆ ಎದುರಿಸುತ್ತಿರುವ ಹಿನ್ನೆಲೆಯಲ್ಲಿ ನಡೆದ ಕಾಂಗ್ರೆಸ್ ಪ್ರತಿಭಟನೆಯ ಸಂದರ್ಭದಲ್ಲಿ ಸ್ವತ:Continue reading “ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿಕೆ ಕಾಂಗ್ರೆಸ್ ಜನತೆಗೆ ಬಗೆದ ಘೋರ ದ್ರೋಹವನ್ನು ಪುಷ್ಠೀಕರಿಸಿದೆ: ಜಿಲ್ಲಾ ಬಿಜೆಪಿ ಆರೋಪ”
ದೇಶದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್
ಉಡುಪಿ: ದೇಶದ 15ನೇ ರಾಷ್ಟ್ರಪತಿಯಾಗಿ ಮೊಟ್ಟಮೊದಲ ಬಾರಿಗೆ ಬುಡಕಟ್ಟು ಜನಾಂಗದ ಮಹಿಳೆ ಶ್ರೀಮತಿ ದ್ರೌಪದಿ ಮುರ್ಮು ರವರು ಅಭೂತಪೂರ್ವ ದಾಖಲೆಯ ಮತಗಳಿಂದ ಆಯ್ಕೆಯಾಗಿರುವುದನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ದೇಶದ ಪ್ರಥಮ ಪ್ರಜೆಯಾಗಿ ಶ್ರೀಮತಿ ದ್ರೌಪದಿ ಮುರ್ಮು ರವರ ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದ್ದಾರೆ. ದೇಶದ ನೂತನ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ರವರಿಗೆ ಅಭಿನಂದನೆ ಸಲ್ಲಿಸಿರುವ ಕುಯಿಲಾಡಿ, ರಾಷ್ಟ್ರಪತಿಯವರ ರಾಷ್ಟ್ರ ಹಿತದ ಕಾಯಕದContinue reading “ದೇಶದ ನೂತನ ರಾಷ್ಟ್ರಪತಿಯಾಗಿ ಶ್ರೀಮತಿ ದ್ರೌಪದಿ ಮುರ್ಮು ಆಯ್ಕೆ ಪ್ರಜಾಪ್ರಭುತ್ವದ ಹಿರಿಮೆಗೆ ಸಂದ ಗೌರವ: ಕುಯಿಲಾಡಿ ಸುರೇಶ್ ನಾಯಕ್”