Design a site like this with WordPress.com
Get started

ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ

ಉಡುಪಿ: ಜು.10 : ಬಿಜೆಪಿ ಉಡುಪಿ ನಗರ, ಬಿಜೆಪಿ ಮಹಾ ಶಕ್ತಿಕೇಂದ್ರ ಅಂಬಲಪಾಡಿ-ಕಡೆಕಾರು ಮತ್ತು ಬಿಜೆಪಿ ಅಂಬಲಪಾಡಿ ಇದರ ಆಶ್ರಯದಲ್ಲಿ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ’ ಹಾಗೂ ‘ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ 8 ವರ್ಷಗಳ ಆಡಳಿತದ ಸಂಭ್ರಮಾಚರಣೆ’ಯ ಪ್ರಯುಕ್ತ ‘ಮೋದಿ ಆಡಳಿತದಲ್ಲಿ ಸೇವೆ, ಸುಶಾಸನ ಮತ್ತು ಬಡವರ ಕಲ್ಯಾಣ’ ಕಾರ್ಯಕ್ರಮದ ಅಂಗವಾಗಿ‌ ಉಡುಪಿ ಜಿಲ್ಲಾಸ್ಪತ್ರೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಉಡುಪಿ ಜಿಲ್ಲಾ ಸರ್ವೇಕ್ಷಣ ಘಟಕ ಮತ್ತು ಜಿಲ್ಲಾ ಎನ್.ಸಿ.ಡಿ.Continue reading “ಅಂಬಲಪಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ, ನೇತ್ರ ತಪಾಸಣೆ ‌ಮತ್ತು ಕನ್ನಡಕ ವಿತರಣೆ ಹಾಗೂ ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ, ಆಯುಷ್ಮಾನ್ ಕಾರ್ಡ್ ಮತ್ತು ಈ-ಶ್ರಮ್ ಕಾರ್ಡ್ ನೊಂದಾವಣೆ”