Design a site like this with WordPress.com
Get started

ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ;‌ ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ

ಉಡುಪಿ: ರಾಷ್ಟ್ರ ಹಿತಕ್ಕಾಗಿ ಮಂತ್ರಿ ಪದವಿಯನ್ನು ತೊರೆದು ಭಾರತೀಯ ಜನಸಂಘವನ್ನು ಸ್ಥಾಪಿಸಿದ ಡಾ! ಶ್ಯಾಮಪ್ರಸಾದ್ ಮುಖರ್ಜಿ, ಅಂತ್ಯೋದಯ ಪರಿಕಲ್ಪನೆಯನ್ನು ನೀಡಿದ ಪಂಡಿತ್ ದೀನದಯಾಳ್ ಉಪಾಧ್ಯಾಯರಂತಹ ಮಹಾನ್ ಚೇತನಗಳು ಪಕ್ಷದ‌ ಕಾರ್ಯಕರ್ತರಿಗೆ ಪ್ರೇರಣಾ ಶಕ್ತಿಯಾಗಿದೆ. ರಾಷ್ಟ್ರೀಯತೆ ಸಹಿತ ಪಂಚ ನಿಷ್ಠೆಗಳ ಭದ್ರ ಬುನಾದಿಯಲ್ಲಿ ಸದೃಢವಾಗಿ ಬೆಳೆದು ಇಂದು ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವೆನಿಸಿರುವ ಬಿಜೆಪಿಯ ಕಾರ್ಯಕರ್ತನಾಗುವುದು ಭಾಗ್ಯವೆನಿಸಿದರೆ, ಪಕ್ಷದ ಪದಾಧಿಕಾರಿಯಾಗುವುದು ಸೌಭಾಗ್ಯ ಎಂದು ಬಿಜೆಪಿ ಮಂಗಳೂರು ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು. ಅವರು ಬಿಜೆಪಿ ಉಡುಪಿ ನಗರ,Continue reading “ಬಿಜೆಪಿ ಕಾರ್ಯಕರ್ತನೆನಿಸುವುದೇ ಭಾಗ್ಯ;‌ ಪದಾಧಿಕಾರಿಯಾಗುವುದು ಸೌಭಾಗ್ಯ: ಕೆ.ಉದಯ ಕುಮಾರ್ ಶೆಟ್ಟಿಬಿಜೆಪಿ ಅಂಬಲಪಾಡಿ ಕಾರ್ಯಕರ್ತರ ಸಮಾವೇಶ, ಉಚಿತ ಆರೋಗ್ಯ ಮತ್ತು ಕಣ್ಣಿನ ತಪಾಸಣಾ ಶಿಬಿರದ ಉದ್ಘಾಟನೆ