ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ

ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ತುರ್ತಾಗಿ ಈಡೇರಿಸುವ ಭರವಸೆ ನೀಡಿದ ಸಿ.ಎಂ. ಬೊಮ್ಮಾಯಿ ಕಾಪು : ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತContinue reading “ಬಿಲ್ಲವ ಸಮಾಜದ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಸಮಿತಿ ವತಿಯಿಂದ ಮುಖ್ಯಮಂತ್ರಿಗೆ ಮನವಿ ಸಲ್ಲಿಕೆ”

Design a site like this with WordPress.com
Get started