ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ

ಕಾಪು: ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ ಕಾರ್ಯಕ್ರಮ‌ ಪಲಿಮಾರಿನಲ್ಲಿ ನಡೆಯಿತು. ಕಾಪು ಮಂಡಲ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ಸಂತೋಷ್ ಮೂಡುಬೆಳ್ಳೆ ಅಧ್ಯಕ್ಷತೆಯನ್ನು ವಹಿಸಿದ್ದರು. ಜಿಲ್ಲಾ ಬಿಜೆಪಿ ಅಧ್ಯಕ್ಷರಾದ ಕುಯಿಲಾಡಿ ಸುರೇಶ್ ನಾಯಕ್ ರಾಜ್ಯ ಹಿಂದುಳಿದ ವರ್ಗ ಮೋರ್ಚ ಅಧ್ಯಕ್ಷರಾದ ನೆ ಲ ನರೇಂದ್ರ ಬಾಬು, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ ಸುವರ್ಣ, ಜಿಲ್ಲಾ ಮಹಿಳಾಮೋರ್ಚContinue reading “ಬಿಜೆಪಿ ಹಿಂದುಳಿದ ವರ್ಗ ಮೋರ್ಚ ವತಿಯಿಂದ ಆಟಿಡೊಂಜಿ ಕಮಲ ಕೂಟ”

Design a site like this with WordPress.com
Get started