ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ

ಉಡುಪಿ: ಬೆಳ್ಳಾರೆಯಲ್ಲಿ ನಡೆದ ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸಿದೆ. ಹಂತಕರನ್ನು ಶೀಘ್ರ ಪತ್ತೆ ಹಚ್ಚಿ ಕಾನೂನಾತ್ಮಕ ಉಗ್ರ ಶಿಕ್ಷೆಗೆ ಒಳಪಡಿಸುವ ಜೊತೆಗೆ ಹಂತಕರ ಹಿಂದಿರುವ ಸಂಘಟನೆಯನ್ನು ಪತ್ತೆ ಹಚ್ಚಿ ರೂವಾರಿ ಜಿಹಾದಿಗಳನ್ನು ಹೈದರಾಬಾದ್ ಮಾದರಿಯಲ್ಲಿ ಎನ್ಕೌಂಟರ್ ಮಾಡಬೇಕು ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಆಗ್ರಹಿಸಿದ್ದಾರೆ. ಶಿವಮೊಗ್ಗದ ಹರ್ಷ ಹತ್ಯೆಯ ಬಳಿಕ ಇದೀಗ ನಡೆದಿರುವ‌ ಪ್ರವೀಣ್ ನೆಟ್ಟಾರು ಕಗ್ಗೊಲೆ ರಾಜ್ಯ ಗೃಹ ಖಾತೆಗೆ ಸವಾಲಾಗಿContinue reading “ಯುವ ಮೋರ್ಚಾ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಉಡುಪಿ ಜಿಲ್ಲಾ ಬಿಜೆಪಿ ತೀವ್ರ‌ ಖಂಡನೆ; ಹಂತಕರನ್ನು ಎನ್ಕೌಂಟರ್ ಮಾಡಲು ಕುಯಿಲಾಡಿ ಆಗ್ರಹ”

Design a site like this with WordPress.com
Get started