‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ

ಉಡುಪಿ: ದೇಶದ ‘ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆ’ಯ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಕರೆಯಂತೆ ‘ಹರ್ ಘರ್ ತಿರಂಗಾ’ ಅಭಿಯಾನದಡಿ ಮನೆ ಮನೆಗಳಲ್ಲಿ ತ್ರಿವರ್ಣ ಧ್ವಜವನ್ನು ಅರಳಿಸುವ ನಿಟ್ಟಿನಲ್ಲಿ ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದ‌ ಪ್ರಮುಖರಾದ ಎ.ಪುಂಡಲೀಕ ಕಾಮತ್ ರವರಿಗೆ ಉಡುಪಿ ಶಾಸಕ ಕೆ.ರಘುಪತಿ ಭಟ್ ರಾಷ್ಟ್ರ ಧ್ವಜವನ್ನು ಹಸ್ತಾಂತರಿಸಿ ಆಗಸ್ಟ್ 13ರ ಮುಂಜಾನೆಯಿಂದ ಆಗಸ್ಟ್ 15ರ ಸಂಜೆಯ ತನಕ ದೇವಸ್ಥಾನ, ಸಂಘ-ಸಂಸ್ಥೆಗಳು ಹಾಗೂ ಪ್ರತೀ ಮನೆಗಳ ಮೇಲೆ ರಾಷ್ಟ್ರ ಧ್ವಜವನ್ನು ಹಾರಿಸುವ ಮೂಲಕ ಸ್ವಾತಂತ್ರ್ಯದContinue reading “‘ಹರ್ ಘರ್ ತಿರಂಗಾ’ ಅಭಿಯಾನ : ತ್ರಿವರ್ಣ ಧ್ವಜ ಹಸ್ತಾಂತರಕ್ಕೆ ಉಡುಪಿ ಶಾಸಕ ಕೆ.ರಘುಪತಿ ಭಟ್ ಚಾಲನೆ”

Design a site like this with WordPress.com
Get started