ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’

ಸ್ವಾತಂತ್ರ್ಯದ ಅಮೃತ‌ ಮಹೋತ್ಸವ ಆಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಆಗಸ್ಟ್ 15ರಂದು ಬೆಳಿಗ್ಗೆ 8.30ಕ್ಕೆ ಪಕ್ಷದ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ರವರು ಧ್ವಜಾರೋಹಣವನ್ನು ನೆರವೇರಿಸಲಿದ್ದಾರೆ. ಬೆಳಿಗ್ಗೆ 11.30ಕ್ಕೆ ಬಿಜೆಪಿ ಜಿಲ್ಲಾ ಕಛೇರಿ ಬಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ವರೆಗೆ ‘ಬೃಹತ್ ತಿರಂಗಾ ಯಾತ್ರೆ’ ನಡೆಯಲಿದ್ದು, ಗಾಂಧಿ ಪ್ರತಿಮೆಗೆ ಹಾರಾರ್ಪಣೆಯೊಂದಿಗೆ ಸಮಾಪನಗೊಳ್ಳಲಿದೆ. ಈ ‘ತಿರಂಗಾ ಯಾತ್ರೆ’ಯಲ್ಲಿ ಪಕ್ಷದ ಪ್ರಮುಖರು, ಬಿಜೆಪಿ ರಾಜ್ಯ, ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲ, ಮಹಾContinue reading “ಆಗಸ್ಟ್ 15ರಂದು ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಬೃಹತ್ತಿರಂಗಾ ಯಾತ್ರೆ’”

Design a site like this with WordPress.com
Get started