ಉಡುಪಿ: ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಲುವಾಗಿ ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಿಂದ ಉಡುಪಿ ಸರ್ವಿಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ತನಕ ‘ಬೃಹತ್ ತಿರಂಗಾ ಯಾತ್ರೆ’ ನಡೆಯಿತು. ತದನಂತರ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ರವರು ಗಾಂಧೀಜಿ ಪುತ್ಥಳಿಗೆ ಹಾರಾರ್ಪಣೆಗೈದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯನ್ನುದ್ದೇಶಿಸಿ ಮಾತನಾಡಿ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ನೀಡಿದರು. ಈ ಸಂದರ್ಭದಲ್ಲಿContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ನಡೆದ ಯಶಸ್ವೀ ತಿರಂಗಾ ಯಾತ್ರೆ”