ಉಡುಪಿ: ರಾಜಸ್ಥಾನದಲ್ಲಿ ದಲಿತ ಬಾಲಕನ ಹತ್ಯೆ ನಡೆದಿರುವುದು ನಾಗರಿಕ ಸಮಾಜ ತಲೆ ತಗ್ಗಿಸುವ ವಿಚಾರ. ಜುಲೈ 25ರಂದು ಶಿಕ್ಷಕನ ಮಡಕೆಯ ನೀರನ್ನು ಮುಟ್ಟಿದ ಕಾರಣಕ್ಕೆ ಶಾಲೆಯ ಮುಖ್ಯೋಪಾಧ್ಯಾಯರು ಹುಡುಗನಿಗೆ ಹೊಡೆಯುತ್ತಾರೆ. ಬಾಲಕನ್ನು ಮೊದಲು ಸರ್ಕಾರಿ ಆಸ್ಪತ್ರೆಗೆ ಮತ್ತು ಆ ಬಳಿಕ ಉದಯಪುರ ಆಸ್ಪತ್ರೆಯಲ್ಲಿ ದಾಖಲಿಸಲಾಗುತ್ತದೆ. ಒಂದು ತಿಂಗಳ ಕಾಲ ಜೀವನ್ಮರಣ ಹೋರಾಟ ನಡೆಸಿದ 9 ವರ್ಷದ ಬಾಲಕ ಸಾವಿಗೀಡಾಗುತ್ತಾನೆ. ಬಾಲಕನ ಹತ್ಯೆಗೈದ ಆರೋಪಿಗೆ ಗಲ್ಲು ಶಿಕ್ಷೆಯಾಗಬೇಕೆಂದು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹಿಸುತ್ತದೆ ಎಂದು ಬಿಜೆಪಿ ಜಿಲ್ಲಾContinue reading “ರಾಜಸ್ಥಾನದಲ್ಲಿ ನಡೆದ ದಲಿತ ಬಾಲಕನ ಹತ್ಯೆ ಆರೋಪಿಗೆ ಗಲ್ಲು ಶಿಕ್ಷೆಯಾಗಲಿ: ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಆಗ್ರಹ”
Daily Archives: August 18, 2022
ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ
ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆಯು ಸಂಘದ ವಠಾರದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರು ಧ್ವಜಾರೋಹಣವನ್ನು ನೆರವೇರಿಸಿ, ಸ್ವಾತಂತ್ರ್ಯಕ್ಕಾಗಿ ಹೋರಾಡಿ ಹುತಾತ್ಮರಾದ ಸ್ವಾತಂತ್ರ್ಯ ಸೇನಾನಿಗಳನ್ನು ಸ್ಮರಿಸಿಕೊಂಡು, 75ನೇ ಸ್ವಾತಂತ್ರೋತ್ಸವದ ಶುಭಾಶಯಗಳನ್ನು ತಿಳಿಸಿದರು. ಸಂಘದ ಉಪಾಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ ಅಸಂಖ್ಯಾತ ದೇಶಭಕ್ತ ಸ್ವಾತಂತ್ರ್ಯ ಹೋರಾಟಗಾರರ ಪರಿಶ್ರಮ, ತ್ಯಾಗ ಮತ್ತು ಬಲಿದಾನದಿಂದ ದೊರೆತಿರುವ ಸ್ವಾತಂತ್ರ್ಯದ ಮಹತ್ವವನ್ನು ಅರಿಯುವ ಜೊತೆಗೆ ದೇಶContinue reading “ಅಂಬಲಪಾಡಿ ಬಿಲ್ಲವ ಸೇವಾ ಸಂಘದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂಭ್ರಮಾಚರಣೆ”