ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಪ್ರಸಕ್ತ ಸನ್ನಿವೇಶದಲ್ಲಿ ‘ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗ ನೀಡಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಮಂಗಳವಾರ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಬಿಜೆಪಿ ಜಿಲ್ಲಾ ಕಾರ್ಯ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ರಾಜ್ಯ ಬಿಜೆಪಿಯ ಯೋಜನೆಯಂತೆ ಮುಂಬರುವ ದಿನಗಳಲ್ಲಿ ಹಲವಾರು ಕಾರ್ಯ ಚಟುವಟಿಕೆಗಳು ನಡೆಯಲಿವೆ. ಬಿಜೆಪಿ ಕೇಂದ್ರ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.Continue reading “ಸಶಕ್ತ ಬೂತ್’ ಸಂಕಲ್ಪದೊಂದಿಗೆ ಪಕ್ಷ ಸಂಘಟನೆಗೆ ವೇಗ ನೀಡಲು ಕುಯಿಲಾಡಿ ಕರೆ”