Design a site like this with WordPress.com
Get started

ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್

ಉಡುಪಿ: ದ.ಕ. ಜಿಲ್ಲಾ ಉಸ್ತುವಾರಿ ಸಚಿವನಾದ ಬಳಿಕ ಪ್ರಧಾನಿ ನರೇಂದ್ರ ಮೋದಿಯವರ ಪ್ರಥಮ ಕಾರ್ಯಕ್ರಮ ಸೆ.2ರಂದು ಮಂಗಳೂರಿನ ಗೋಲ್ಡ್ ಪಿಂಚ್ ಮೈದಾನದಲ್ಲಿ ನಡೆಯಲಿದೆ. ಚುನಾವಣಾ ಸಂಬಂಧಿತ ಉಭಯ ಜಿಲ್ಲೆಗಳ ವಿವಿಧ ಕಾರ್ಯಕ್ರಮಗಳಲ್ಲಿ ಪ್ರಧಾನಿ ಮೋದಿಯವರು ಭಾಗಿಯಾಗಿದ್ದರೂ, ವಿವಿಧ ಅಭಿವೃದ್ಧಿ ಚಟುವಟಿಕೆಗಳಿಗೆ ಚಾಲನೆ ನೀಡುವ ಸರಕಾರಿ ಕಾರ್ಯಕ್ರಮ ಇದಾಗಿದೆ. ದ.ಕ ಜಿಲ್ಲೆಯಿಂದ ಸುಮಾರು 80 ಸಾವಿರ ಮಂದಿ ಹಾಗೂ ಉಡುಪಿ ಜಿಲ್ಲೆಯಿಂದ ಸುಮಾರು 20 ಸಾವಿರ ಮಂದಿ ಭಾಗವಹಿಸುವ ಮೂಲಕ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಗೊಳಿಸಬೇಕು ಎಂದು ಕರ್ನಾಟಕ ಸರಕಾರದContinue reading “ಸೆ.2ರ ‘ಪ್ರಧಾನಿ ಮಂಗಳೂರು ಬೇಟಿ’ ಕಾರ್ಯಕ್ರಮ ಯಶಸ್ವಿಗೊಳಿಸಿ: ಸಚಿವ ವಿ.ಸುನಿಲ್ ಕುಮಾರ್”