Design a site like this with WordPress.com
Get started

ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ‌ ಗೆಲುವು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ದೇಶದ ಆಂತರಿಕ ಭದ್ರತೆ, ಶಾಂತಿ ಸುವ್ಯವಸ್ಥೆಗೆ ಕಂಟಕವಾಗಿದ್ದ ಉಗ್ರ ಸಂಘಟನೆಗಳ ನಿಷೇಧ‌ ಭಾರತದ ದೊಡ್ಡ ಗೆಲುವು ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದರು. ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಪರಿಚಯ ವರ್ಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು. ಅನೇಕ ಮುಸಲ್ಮಾನರು ಕೂಡಾ ಪಿಎಫ್ಐ ನಂತಹ ಉಗ್ರಗಾಮಿ ಸಂಘಟನೆಗಳ ದೇಶ ವಿರೋಧಿ ಸಾಮಾಜಿಕ ಪಿಡುಗನ್ನು ನಿವಾರಿಸಬೇಕೆನ್ನುವ ಆಶಯContinue reading “ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ‌ ಗೆಲುವು: ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ”

ಪಿಎಫ್ಐ ಸಹಿತ ಒಂಬತ್ತು ಜಿಹಾದಿ ಸಂಘಟನೆಗಳನ್ನು ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಭಯೋತ್ಪಾದನೆ, ಆಕ್ರಮ ಹಣ ವರ್ಗಾವಣೆ ಸಹಿತ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ಒಂಬತ್ತು ಮತಾಂಧ ಜಿಹಾದಿ ಸಂಘಟನೆಗಳನ್ನು ಏಕಕಾಲಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ನರೇಂದ್ರ ಮೋದಿ ‌ನೇತೃತ್ವದ ಕೇಂದ್ರ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸಿಮಿ‌ ಭಯೋತ್ಪಾದಕ ಜಿಹಾದಿ ಸಂಘಟನೆಯನ್ನು ಬ್ಯಾನ್ ಮಾಡಿದ 20 ವರ್ಷಗಳContinue reading “ಪಿಎಫ್ಐ ಸಹಿತ ಒಂಬತ್ತು ಜಿಹಾದಿ ಸಂಘಟನೆಗಳನ್ನು ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್”

ಕಾಮಿಡಿ ಕಿಂಗ್ ‘ರಾಗಾ’ ಮೀರಿಸಲು ಅಸಂಬದ್ಧ ಡಯಲಾಗ್ ಹೊಡೆದು ನಗೆ ಪಾಟಲಿಗೀಡಾದ ಮಿಥುನ್ ರೈ : ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯ

News by: ಜನತಾಲೋಕನ್ಯೂಸ್ ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಹೀನಾಯವಾಗಿ ಸೋತು ‌ಮೂಲೆಗುಂಪಾಗಿರುವ ಮಿಥುನ್ ರೈ‌ ನಾಯಕತ್ವವಿಲ್ಲದೆ ಕಂಗೆಟ್ಟಿರುವ ಉಡುಪಿ ಕಾಂಗ್ರೆಸ್ ನಿಂದ ನಡೆದ ನಾಮ್ ಕಾ ವಾಸ್ತೇ ಪ್ರತಿಭಟನೆಯಲ್ಲಿ‌ ರಾಜಕೀಯ ಕ್ಷೇತ್ರದ ಖ್ಯಾತ ಕಾಮಿಡಿ ಕಿಂಗ್ ಎನಿಸಿಕೊಂಡಿರುವ ರಾಹುಲ್ ಗಾಂಧಿಯವರನ್ನು ಮೀರಿಸುವ ಇರಾದೆಯಿಂದ ಅಸಂಬದ್ಧ ಡಯಲಾಗ್ ಹೊಡೆದು ನಗೆಪಾಟಲಿಗೀಡಾಗಿದ್ದಾರೆ ಎಂದು ಬಿಜೆಪಿ ಉಡುಪಿ ನಗರ ಯುವ‌ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ದೇಶದೆಲ್ಲೆಡೆ ಅಸ್ತಿತ್ವ ಕಳೆದುಕೊಂಡಿರುವ ಭ್ರಷ್ಟ ಕಾಂಗ್ರೆಸ್ ಉಡುಪಿ ಜಿಲ್ಲೆಯಲ್ಲಿ ಯಾವುದೇ ಸಮರ್ಥ ನಾಯಕರಿಲ್ಲದೆContinue reading “ಕಾಮಿಡಿ ಕಿಂಗ್ ‘ರಾಗಾ’ ಮೀರಿಸಲು ಅಸಂಬದ್ಧ ಡಯಲಾಗ್ ಹೊಡೆದು ನಗೆ ಪಾಟಲಿಗೀಡಾದ ಮಿಥುನ್ ರೈ : ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯ”

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು ಅವರು ಊರಲ್ಲಿ ಇಲ್ಲದಿದ್ದಾಗ ಸಕ್ರಿಯವಾಗಿ ಸ್ಪಂಧಿಸಲು ಅವರ ಕಚೇರಿ ಸದಾ ತೆರೆದಿರುತ್ತದೆ. ಇದೇ ಬರುವ ದಿನಾಂಕ ಸೆ.30 ರಂದು ಕಾಪು ಪೇಟೆಯಲ್ಲಿ ಮಾನ್ಯ ಸಂಸದರ ಕಾರ್ಯಕ್ರಮ ನಿಗದಿಯಾಗಿದ್ದು ನಾವು ಸುಮಾರು 500 ಜನ ಸೆಲ್ಫಿ ತೆಗೆಯಲುContinue reading “ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್”

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ‌ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ‌ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿContinue reading “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್”

ಸಿ.ಸಿ.ಎ.ಆರ್.ಐ. ಗೋವಾ ಐಎಂಸಿ ಮೆಂಬರ್ ಶಿವಕುಮಾರ್ ಅಂಬಲಪಾಡಿ ಇವರಿಗೆ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಗೌರವ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ., ಉಡುಪಿ ಇದರ ನಿರ್ದೇಶಕ ಮಂಡಳಿಯ ಸ್ಥಾಪಕ ಸದಸ್ಯ ಶಿವಕುಮಾರ್ ಅಂಬಲಪಾಡಿ ಇವರನ್ನು ಕೇಂದ್ರೀಯ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯರಾಗಿ‌ ನಾಮ ನಿರ್ದೇಶನಗೊಂಡಿರುವ ಹಿನ್ನೆಲೆಯಲ್ಲಿ ಉಡುಪಿಯ ಮಣಿಪಾಲ್ ಸೆಂಟರ್ ನಲ್ಲಿ ನಡೆದ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಇದರ 12ನೇ ವಾರ್ಷಿಕ ಮಹಾಸಭೆಯಲ್ಲಿ ಸಹಕಾರಿಯ ಅಧ್ಯಕ್ಷ ಕೆ.ಪ್ರಕಾಶ್ ಶೆಟ್ಟಿ ಮಣಿಪಾಲ್ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಪ್ರಗತಿ ಸೌಹಾರ್ದContinue reading “ಸಿ.ಸಿ.ಎ.ಆರ್.ಐ. ಗೋವಾ ಐಎಂಸಿ ಮೆಂಬರ್ ಶಿವಕುಮಾರ್ ಅಂಬಲಪಾಡಿ ಇವರಿಗೆ ಪ್ರಗತಿ ಸೌಹಾರ್ದ ಕ್ರೆಡಿಟ್ ಕೋ-ಅಪರೇಟೀವ್ ಲಿ. ಗೌರವ ಸನ್ಮಾನ”

ಆರೋಗ್ಯ ಶಿಬಿರದ ಮೂಲಕ ‘ಸೇವಾ ಪಾಕ್ಷಿಕ’ ಅಭಿಯಾನದ ಸೇವಾ ಕಾರ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪುವಂತಾಗಿದೆ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಸೆ.17ರಿಂದ ಅ.2ರ ತನಕ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಸೇವಾ ಪಾಕ್ಷಿಕ ಅಭಿಯಾನದ ಸೇವಾ ಕಾರ್ಯಗಳು ವೈಶಿಷ್ಟ್ಯಪೂರ್ಣ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ತಲುಪುವಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಮತ್ತು ಜಿಲ್ಲಾ ವೈದ್ಯಕೀಯ ‌ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನುರಿತ ವೈದ್ಯರ ಸಹಯೋಗದೊಂದಿಗೆ ‘ಸೇವಾ‌ ಪಾಕ್ಷಿಕ’Continue reading “ಆರೋಗ್ಯ ಶಿಬಿರದ ಮೂಲಕ ‘ಸೇವಾ ಪಾಕ್ಷಿಕ’ ಅಭಿಯಾನದ ಸೇವಾ ಕಾರ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪುವಂತಾಗಿದೆ: ಕುಯಿಲಾಡಿ ಸುರೇಶ್ ನಾಯಕ್”

ಪಂಡಿತ್ ಜೀ ಜೀವನಾದರ್ಶ, ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವ ಪಡೆದಿದೆ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಜೀವನಾದರ್ಶ ಹಾಗೂ ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವವನ್ನು ಪಡೆದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವನ ಜೀವನ ಮೌಲ್ಯಗಳ ಗುಣಗಾನಗೈದರು. ಪಕ್ಷದ ರಾಷ್ಟ್ರಿಯ ಅಧ್ಯಕ್ಷರ ಕರೆಯಂತೆ ‘ಸೇವಾ ಪಾಕ್ಷಿಕ’Continue reading “ಪಂಡಿತ್ ಜೀ ಜೀವನಾದರ್ಶ, ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವ ಪಡೆದಿದೆ: ಕುಯಿಲಾಡಿ ಸುರೇಶ್ ನಾಯಕ್”

ಸೆ.25 ಬಿಜೆಪಿ ‘ಸೇವಾ ಪಾಕ್ಷಿಕ’‌ ಪ್ತಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಯುಷ್ಮಾನ್ ಕಾರ್ಡ್‌, ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಉಡುಪಿ ಜಿಲ್ಲೆ, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಕೋಷ್ಠ‌ ಮತ್ತು ಬಿಜೆಪಿ ಜಿಲ್ಲಾ ವೈದ್ಯಕೀಯ ಪ್ರಕೋಷ್ಠ ಇದರ ಜಂಟಿ ಆಶ್ರಯದಲ್ಲಿ ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ಇದರ ತಜ್ಞ ವೈದ್ಯರಿಂದ ‘ಸೇವಾ ಪಾಕ್ಷಿಕ’ ಅಭಿಯಾನ ಹಾಗೂ ಪ್ರಧಾನಿ ನರೇಂದ್ರ ಮೋದಿ ಜನ್ಮ‌ ದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಪತ್ರಕರ್ತರು, ಪತ್ರಿಕಾ ವಿತರಕರು, ಕೇಬಲ್ ಅಪರೇಟರ್ ಸಿಬ್ಬಂದಿಗಳು ಮತ್ತು ಸಾರ್ವಜನಿಕ ಬಂಧುಗಳಿಗೆ ‘ಉಚಿತ ಆರೋಗ್ಯ ತಪಾಸಣಾ ಶಿಬಿರ’ವು ಸೆ.25 ರವಿವಾರ ಬೆಳಿಗ್ಗೆ 9.00 ರಿಂದContinue reading “ಸೆ.25 ಬಿಜೆಪಿ ‘ಸೇವಾ ಪಾಕ್ಷಿಕ’‌ ಪ್ತಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ, ಆಯುಷ್ಮಾನ್ ಕಾರ್ಡ್‌, ಕೋವಿಡ್ ಬೂಸ್ಟರ್ ಡೋಸ್ ಲಸಿಕೆ ವಿತರಣೆ”

ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ

ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ ಉಡುಪಿ ಜಿಲ್ಲಾ ಬಿಜೆಪಿಯಿಂದ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ದ ಡಿಜಿಟಲೀಕರಣದ ಬಗ್ಗೆ ಮಾಹಿತಿ ಕಾರ್ಯಾಗಾರವು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಶುಕ್ರವಾರ ನಡೆಯಿತು. ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ‌‌ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಪಕ್ಷದ ಸಂಘಟನಾತ್ಮಕ ಕೆಲಸ ಕಾರ್ಯಗಳನ್ನು ಅತ್ಯಂತ ಶೃದ್ಧೆ ಮತ್ತು ಬದ್ಧತೆಯಿಂದ ನಿಭಾಯಿಸುವContinue reading “ಜಿಲ್ಲಾ ಬಿಜೆಪಿಯಿಂದ‌ ‘ಸಶಕ್ತ ಬೂತ್ – ಸದೃಢ ಭಾರತ’ ಅಭಿಯಾನದಡಿ ‘ಅಧ್ಯಯನ ಹಾಗೂ ಪರಿಶೀಲನ ಪತ್ರಕ’ ಡಿಜಿಟಲೀಕರಣ ಕಾರ್ಯಾಗಾರ”