Design a site like this with WordPress.com
Get started

ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ

ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗContinue reading “ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ”