Design a site like this with WordPress.com
Get started

ಮೋದೀಜಿ ಜನ್ಮದಿನದ ಅಂಗವಾಗಿ‌ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಸೆ.17 ರಿಂದ ಅ. 2 ಗಾಂಧಿಜಯಂತಿ ಯ ತನಕ ಸುಮಾರು 15 ದಿನಗಳ ಕಾಲ ಸೇವಾ ಪಾಕ್ಷಿಕ ಕಾರ್ಯಕ್ರಮಗಳನ್ನು ನಡೆಸುವ ಕುರಿತಂತೆ ಪೂರ್ವಭಾವಿ ಸಭೆ ಕಾಪು ಬಿಜೆಪಿ ಕಚೇರಿಯಲ್ಲಿ ನಡೆಯಿತು. ಪಕ್ಷ ಕೊಟ್ಟ ವಿವಿಧ ಕಾರ್ಯಕ್ರಮಗಳನ್ನು ವಿವರಿಸಿ ಪ್ರತೀ ಶಕ್ತಿ ಕೇಂದ್ರಗಳಲ್ಲಿ ಕಾರ್ಯಕ್ರಮಗಳನ್ನು ಸೇವಾ ಚಟುವಟಿಕೆಗಳನ್ನು ನಡೆಸುವ ಬಗ್ಗೆ ಮಾಹಿತಿ ನೀಡಿದೆನು. ವಿಶೇಷವಾಗಿ ಸ್ಬಚ್ಚತಾ ಕಾರ್ಯಕ್ರಮ, ರಕ್ತದಾನ ಶಿಬಿರ, ಕೆರೆಗಳ ಸ್ವಚ್ಚತೆ, ಗಿಡ ನೆಡುವ ಕಾರ್ಯಕ್ರಮ, ಆರೋಗ್ಯ ತಪಾಸಣಾ ಶಿಬಿರ ಇತ್ಯಾದಿContinue reading “ಮೋದೀಜಿ ಜನ್ಮದಿನದ ಅಂಗವಾಗಿ‌ “ಸೇವಾ ಪಾಕ್ಷಿಕ” ಕಾರ್ಯಕ್ರಮದ ಪೂರ್ವಭಾವಿ ಸಭೆ”

ಸೇವಾ ಕಾರ್ಯಗಳ ಮಹಾಪೂರ : ಸೆ.17- ಅ.2 ಬಿಜೆಪಿ ‘ಸೇವಾ ಪಾಕ್ಷಿಕ’ ಅಭಿಯಾನಉಡುಪಿ ಜಿಲ್ಲಾ ಬಿಜೆಪಿ ಪತ್ರಿಕಾ ಗೋಷ್ಠಿ

ಪ್ರಧಾನಿ ನರೇಂದ್ರ ಮೋದಿಯವರ ಅಪ್ರತಿಮ ನಾಯಕತ್ವದಲ್ಲಿ ಕೇಂದ್ರ ಸರಕಾರವು ‘ಸೇವೆ, ಉತ್ತಮ ಆಡಳಿತ ಮತ್ತು ಬಡವರ ಕಲ್ಯಾಣ’ಕ್ಕೆ ಬದ್ಧವಾಗಿದೆ. ಸರಕಾರದ ಅನೇಕ ಜನಪರ ಯೋಜನೆಗಳನ್ನು ಸ್ವೀಕರಿಸಿ ಫಲಾನುಭವಿಗಳಾಗುವ ಮೂಲಕ ದೇಶವಾಸಿಗಳು ಇದನ್ನು ಅನುಮೋದಿಸಿದ್ದಾರೆ. ಸೆ.17ರಂದು ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನ. ಸೆ.25ರಂದು ಪಕ್ಷದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನದಯಾಳ್ ಉಪಾಧ್ಯಾಯರವರ ಜನ್ಮದಿನ, ಅ.2ರಂದು ಮಹಾತ್ಮಾ ಗಾಂಧಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿಯವರ ಜನ್ಮದಿನ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾರವರ ಸೂಚನೆಯಂತೆ, ರಾಜ್ಯ ಬಿಜೆಪಿ ಮಾರ್ಗದರ್ಶನದಲ್ಲಿ,Continue reading “ಸೇವಾ ಕಾರ್ಯಗಳ ಮಹಾಪೂರ : ಸೆ.17- ಅ.2 ಬಿಜೆಪಿ ‘ಸೇವಾ ಪಾಕ್ಷಿಕ’ ಅಭಿಯಾನಉಡುಪಿ ಜಿಲ್ಲಾ ಬಿಜೆಪಿ ಪತ್ರಿಕಾ ಗೋಷ್ಠಿ”