Design a site like this with WordPress.com
Get started

ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ರಾಜ್ಯದ ಎಲ್ಲ ಮಂಡಲಗಳಲ್ಲಿ ಮಹಿಳಾಮೋರ್ಚ ವತಿಯಿಂದ ತಲಾ ಒಂದು ಅಂಗನವಾಡಿ ದತ್ತು ಸ್ವೀಕಾರ ಮಾಡಿ ಅಲ್ಲಿ ಮೂಲಭೂತ ಸೌಕರ್ಯಗಳನ್ನು ಒದಗಿಸಿ ಸುಸ್ಥಿರ ಅಂಗನವಾಡಿ ಮಾಡಿ ಸುಶಾಸನ ದಿನದಂದು ಅವರಿಗೆ ಬಿಟ್ಟುಕೊಡುವ ಆದರ್ಶ ಕಾರ್ಯಕ್ರಮ. ಮಾನ್ಯ ಶಾಸಕರಾದ ಲಾಲಾಜಿ ಆರ್ ಮೆಂಡನ್ ಈ ಕಾರ್ಯಕ್ರಮ ಉದ್ಘಾಟಿಸಿದರು. ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕುತ್ಯಾರು ನವೀನ್Continue reading “ಮೋದೀಜಿ ಜನ್ಮದಿನದ ಅಂಗವಾಗಿ ಮಹಿಳಾಮೋರ್ಚ ವತಿಯಿಂದ ಆದರ್ಶ ಅಂಗನವಾಡಿ ಕಾರ್ಯಕ್ರಮದಡಿ ಯಲ್ಲಿ ಕುತ್ಯಾರಿನಲ್ಲಿ ಅಂಗನವಾಡಿ ದತ್ತು ಸ್ವೀಕಾರ ಕಾರ್ಯಕ್ರಮಕ್ಕೆ ಚಾಲನೆ”

ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ

ಕಾಪು: ಮೋದೀಜಿ ಜನ್ಮದಿನದ ಅಂಗವಾಗಿ ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ ನಡೆಯಿತು. ಅದರೊಂದಿಗೆ ನಮ್ಮ ಪಕ್ಷದ ಕಾರ್ಯಕರ್ತರಾದ ಚಂದ್ರ ಮಲ್ಲಾರ್ ಹಾಗೂ ಶೇಖ್ ನಝೀರ್ ಇವರು ಒಂದು‌ ದಿನ 5 ಕಿ.ಮೀ. ವರೆಗೆ ಸಾರ್ವಜನಿಕರಿಗೆ ಉಚಿತ ಸೇವೆ ನೀಡುವುದನ್ನು ಉದ್ಘಾಟಿಸಲಾಯಿತು. ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್ ಮತ್ತು ಮಂಡಲ ಅಧ್ಯಕ್ಷರಾದ ಶ್ರೀಕಾಂತ ನಾಯಕ್ ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಲಾಯಿತು. ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಶ್ರೀಶ ನಾಯಕ್, ರಾಜ್ಯ ಮಹಿಳಾಮೋರ್ಚ ಪ್ರಧಾನ‌ಕಾರ್ಯದರ್ಶಿContinue reading “ಇಂದು ಕಾಪು ಪುರಸಭಾ ವ್ಯಾಪ್ತಿಯಲ್ಲಿ ಮೋದೀಜಿ ಜನ್ಮದಿನದ ಆಚರಣೆ”