ತಾಂಟುವವರ’ ಹುಟ್ಟಡಗಿಸಿದ ಪೋಲಿಸ್ ಇಲಾಖೆ; ಪಿಎಫ್ಐ, ಎಸ್ಡಿಪಿಐಗೆ ಮರ್ಮಾಘಾತ ನೀಡಿದ ಎನ್ಐಎ ಐತಿಹಾಸಿಕ ದಾಳಿ‌ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್

ಉಡುಪಿ: ಕೇಂದ್ರ ಗೃಹ ಸಚಿವಾಲಯದ ಸೂಚನೆ ಮೇರೆಗೆ ರಾಷ್ಟ್ರೀಯ ತನಿಖಾ ದಳ ಮತ್ತು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ದೇಶದ 10 ರಾಜ್ಯಗಳಲ್ಲಿ ಐತಿಹಾಸಿಕ ಮಿಂಚಿನ ದಾಳಿ ನಡೆಸಿ ಪಿಎಫ್ಐ ರಾಷ್ಟ್ರೀಯ ಅಧ್ಯಕ್ಷ ಸೇರಿದಂತೆ 100ಕ್ಕೂ ಹೆಚ್ಚು ಪಿಎಫ್ಐ ನಾಯಕರನ್ನು ಬಂದಿಸಿರುವ ದಿಟ್ಟ ಕ್ರಮ ಹಾಗೂ ದಾಳಿಯನ್ನು ವಿರೋಧಿಸಿ ಉಡುಪಿ ಜಿಲ್ಲೆಯ ಕಾಪು ಮತ್ತು ಉಡುಪಿ ನಗರದಲ್ಲಿ ‘ತಾಂಟುವ’ ಮನಸ್ಥಿತಿಯನ್ನು ಹೊಂದಿರುವ ಕಿಡಿಗೇಡಿಗಳ ರಸ್ತೆ ತಡೆಯನ್ನು ವಿಫಲಗೊಳಿಸಿ‌ ಮತಾಂಧ ಸಮಾಜಘಾತುಕ‌ ದುಷ್ಟ ಶಕ್ತಿಗಳ‌ ಹುಟ್ಟಡಗಿಸಿರುವ ಜಿಲ್ಲಾ ಪೋಲಿಸ್ ಇಲಾಖೆಯContinue reading “ತಾಂಟುವವರ’ ಹುಟ್ಟಡಗಿಸಿದ ಪೋಲಿಸ್ ಇಲಾಖೆ; ಪಿಎಫ್ಐ, ಎಸ್ಡಿಪಿಐಗೆ ಮರ್ಮಾಘಾತ ನೀಡಿದ ಎನ್ಐಎ ಐತಿಹಾಸಿಕ ದಾಳಿ‌ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started