News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಸೆ.17ರಿಂದ ಅ.2ರ ತನಕ ಜಿಲ್ಲೆಯಾದ್ಯಂತ ಆಚರಿಸುತ್ತಿರುವ ಸೇವಾ ಪಾಕ್ಷಿಕ ಅಭಿಯಾನದ ಸೇವಾ ಕಾರ್ಯಗಳು ವೈಶಿಷ್ಟ್ಯಪೂರ್ಣ ಆರೋಗ್ಯ ತಪಾಸಣಾ ಶಿಬಿರದ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗಳನ್ನು ತಲುಪುವಂತಾಗಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲೆ, ಜಿಲ್ಲಾ ಮಾಧ್ಯಮ ಪ್ರಕೋಷ್ಠ ಮತ್ತು ಜಿಲ್ಲಾ ವೈದ್ಯಕೀಯ ಪ್ರಕೋಷ್ಠದ ಜಂಟಿ ಆಶ್ರಯದಲ್ಲಿ ಮಣಿಪಾಲದ ಕಸ್ತೂರ್ಬಾ ಆಸ್ಪತ್ರೆಯ ನುರಿತ ವೈದ್ಯರ ಸಹಯೋಗದೊಂದಿಗೆ ‘ಸೇವಾ ಪಾಕ್ಷಿಕ’Continue reading “ಆರೋಗ್ಯ ಶಿಬಿರದ ಮೂಲಕ ‘ಸೇವಾ ಪಾಕ್ಷಿಕ’ ಅಭಿಯಾನದ ಸೇವಾ ಕಾರ್ಯಗಳು ಕಟ್ಟಕಡೆಯ ವ್ಯಕ್ತಿಗಳಿಗೆ ತಲುಪುವಂತಾಗಿದೆ: ಕುಯಿಲಾಡಿ ಸುರೇಶ್ ನಾಯಕ್”
Daily Archives: September 25, 2022
ಪಂಡಿತ್ ಜೀ ಜೀವನಾದರ್ಶ, ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವ ಪಡೆದಿದೆ: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಜನಸಂಘದ ಸಂಸ್ಥಾಪಕರಲ್ಲೊಬ್ಬರಾದ ಪಂಡಿತ್ ದೀನ ದಯಾಳ್ ಉಪಾಧ್ಯಾಯರವರ ಜೀವನಾದರ್ಶ ಹಾಗೂ ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವವನ್ನು ಪಡೆದಿದೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ಅವರು ಸೆ.25 ರವಿವಾರ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪಂಡಿತ್ ದೀನ ದಯಾಳ್ ಉಪಾಧ್ಯಾಯ ಜನ್ಮ ದಿನಾಚರಣೆ ಪ್ರಯುಕ್ತ ಪಂಡಿತ್ ಜೀ ಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವನ ಜೀವನ ಮೌಲ್ಯಗಳ ಗುಣಗಾನಗೈದರು. ಪಕ್ಷದ ರಾಷ್ಟ್ರಿಯ ಅಧ್ಯಕ್ಷರ ಕರೆಯಂತೆ ‘ಸೇವಾ ಪಾಕ್ಷಿಕ’Continue reading “ಪಂಡಿತ್ ಜೀ ಜೀವನಾದರ್ಶ, ‘ಅಂತ್ಯೋದಯ’ ಪರಿಕಲ್ಪನೆ ಸರ್ವಕಾಲಿಕ ಮಹತ್ವ ಪಡೆದಿದೆ: ಕುಯಿಲಾಡಿ ಸುರೇಶ್ ನಾಯಕ್”