Design a site like this with WordPress.com
Get started

ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಮಿಥುನ್ ರೈ ನಿನ್ನೆ ಪ್ರತಿಭಟನಾ ವೇಳೆಯಲ್ಲಿ ನಮ್ಮ ಉಡುಪಿ ಚಿಕ್ಕ ಮಗಳೂರು ಸಂಸದರಾದ ಶೋಭಾ ಕರಂದ್ಲಾಜೆ ಯವರ ಕುರಿತು ನೀಡಿದ ಸೆಲ್ಫಿ ಹೇಳಿಕೆ ಹಾಸ್ಯಾಸ್ಪದ ಮತ್ತು ಮೂರ್ಖತನದ್ದಾಗಿದೆ. ನಮ್ಮ ಸಂಸದರು ನಮಗೆ ಯಾವಾಗಲೂ ಲಭ್ಯವಿದ್ದು ಅವರು ಊರಲ್ಲಿ ಇಲ್ಲದಿದ್ದಾಗ ಸಕ್ರಿಯವಾಗಿ ಸ್ಪಂಧಿಸಲು ಅವರ ಕಚೇರಿ ಸದಾ ತೆರೆದಿರುತ್ತದೆ. ಇದೇ ಬರುವ ದಿನಾಂಕ ಸೆ.30 ರಂದು ಕಾಪು ಪೇಟೆಯಲ್ಲಿ ಮಾನ್ಯ ಸಂಸದರ ಕಾರ್ಯಕ್ರಮ ನಿಗದಿಯಾಗಿದ್ದು ನಾವು ಸುಮಾರು 500 ಜನ ಸೆಲ್ಫಿ ತೆಗೆಯಲುContinue reading “ಮಿಥುನ್ ರೈ ತನ್ನ ಚೇಲಾಗಳೊಂದಿಗೆ ಮತ್ತು ಹಣದೊಂದಿಗೆ ಸೆ.30 ನೇ ತಾರೀಕಿನಂದು ಕಾಪು ಪೇಟೆಗೆ ಬರಲಿ. ಸೆಲ್ಫಿ ತೆಗೆದವರಿಗೆ ಹಣ ನೀಡಲಿ : ಶ್ರೀಕಾಂತ್ ನಾಯಕ್”

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಿರುವ ಪುಂಡ ಪುಡಾರಿ ರಾಜಕಾರಿಣಿ ಮಿಥುನ್ ರೈ ಅವರಿಗೆ ಕ್ರಿಯಾಶೀಲ ಕೇಂದ್ರ ಸಚಿವೆ, ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆಯವರ ಬಗ್ಗೆ ಮಾತನಾಡಲು ಕವಡೆ ಕಾಸಿನ ಕಿಮ್ಮತ್ತೂ ಇಲ್ಲ. ತನ್ನ ಕಾರ್ಯಕ್ಷಮತೆಯಿಂದ‌ ಪ್ರಧಾನಿ ನರೇಂದ್ರ ಮೋದಿ ಸಂಪುಟದಲ್ಲಿ ಸ್ಥಾನ ಪಡೆದಿರುವ ಶೋಭಾ ಕರಂದ್ಲಾಜೆಯವರ ಹೆಸರೆತ್ತಲೂ ಯೋಗ್ಯತೆ ಇಲ್ಲದ ಅಪ್ರಬುದ್ಧ ರಾಜಕಾರಿಣಿ ಮಿಥುನ್ ರೈ‌ ಅವರ ಸಚಿವೆ ಶೋಭಾ ವಿರುದ್ಧ ನೀಡಿದ ಬಾಲಿಷ ಹೇಳಿಕೆ ಖಂಡನೀಯ ಎಂದು ಬಿಜೆಪಿContinue reading “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೆಸರೆತ್ತಲೂ ಯೋಗ್ಯತೆ ಇಲ್ಲದ ಮಿಥುನ್ ರೈ ಬಾಲಿಷ ಹೇಳಿಕೆ ಖಂಡನೀಯ: ಕುಯಿಲಾಡಿ ಸುರೇಶ್ ನಾಯಕ್”