Design a site like this with WordPress.com
Get started

ಪಿಎಫ್ಐ ಸಹಿತ ಒಂಬತ್ತು ಜಿಹಾದಿ ಸಂಘಟನೆಗಳನ್ನು ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಭಯೋತ್ಪಾದನೆ, ಆಕ್ರಮ ಹಣ ವರ್ಗಾವಣೆ ಸಹಿತ ದೇಶದ್ರೋಹಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ದೇಶದ ಆಂತರಿಕ ಭದ್ರತೆಗೆ ಸವಾಲಾಗಿದ್ದ ಒಂಬತ್ತು ಮತಾಂಧ ಜಿಹಾದಿ ಸಂಘಟನೆಗಳನ್ನು ಏಕಕಾಲಕ್ಕೆ ಸರ್ಜಿಕಲ್ ಸ್ಟ್ರೈಕ್ ಮಾದರಿಯಲ್ಲಿ 5 ವರ್ಷಗಳ ಅವಧಿಗೆ ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ನರೇಂದ್ರ ಮೋದಿ ‌ನೇತೃತ್ವದ ಕೇಂದ್ರ ಸರಕಾರದ ದಿಟ್ಟ ಕ್ರಮ ಅಭಿನಂದನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಸಿಮಿ‌ ಭಯೋತ್ಪಾದಕ ಜಿಹಾದಿ ಸಂಘಟನೆಯನ್ನು ಬ್ಯಾನ್ ಮಾಡಿದ 20 ವರ್ಷಗಳContinue reading “ಪಿಎಫ್ಐ ಸಹಿತ ಒಂಬತ್ತು ಜಿಹಾದಿ ಸಂಘಟನೆಗಳನ್ನು ನಿಷೇಧಿಸಿ ಮಟ್ಟ ಹಾಕಿದ ಪ್ರಧಾನಿ ಮೋದಿ ಸರ್ಜಿಕಲ್ ಸ್ಟ್ರೈಕ್ ಅಭಿನಂದನೀಯ: ಕುಯಿಲಾಡಿ ಸುರೇಶ್ ನಾಯಕ್”

ಕಾಮಿಡಿ ಕಿಂಗ್ ‘ರಾಗಾ’ ಮೀರಿಸಲು ಅಸಂಬದ್ಧ ಡಯಲಾಗ್ ಹೊಡೆದು ನಗೆ ಪಾಟಲಿಗೀಡಾದ ಮಿಥುನ್ ರೈ : ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯ

News by: ಜನತಾಲೋಕನ್ಯೂಸ್ ಉಡುಪಿ: ತನ್ನ ಸ್ವಕ್ಷೇತ್ರದಲ್ಲಿ ಹೀನಾಯವಾಗಿ ಸೋತು ‌ಮೂಲೆಗುಂಪಾಗಿರುವ ಮಿಥುನ್ ರೈ‌ ನಾಯಕತ್ವವಿಲ್ಲದೆ ಕಂಗೆಟ್ಟಿರುವ ಉಡುಪಿ ಕಾಂಗ್ರೆಸ್ ನಿಂದ ನಡೆದ ನಾಮ್ ಕಾ ವಾಸ್ತೇ ಪ್ರತಿಭಟನೆಯಲ್ಲಿ‌ ರಾಜಕೀಯ ಕ್ಷೇತ್ರದ ಖ್ಯಾತ ಕಾಮಿಡಿ ಕಿಂಗ್ ಎನಿಸಿಕೊಂಡಿರುವ ರಾಹುಲ್ ಗಾಂಧಿಯವರನ್ನು ಮೀರಿಸುವ ಇರಾದೆಯಿಂದ ಅಸಂಬದ್ಧ ಡಯಲಾಗ್ ಹೊಡೆದು ನಗೆಪಾಟಲಿಗೀಡಾಗಿದ್ದಾರೆ ಎಂದು ಬಿಜೆಪಿ ಉಡುಪಿ ನಗರ ಯುವ‌ ಮೋರ್ಚಾ ಅಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯವಾಡಿದ್ದಾರೆ. ದೇಶದೆಲ್ಲೆಡೆ ಅಸ್ತಿತ್ವ ಕಳೆದುಕೊಂಡಿರುವ ಭ್ರಷ್ಟ ಕಾಂಗ್ರೆಸ್ ಉಡುಪಿ ಜಿಲ್ಲೆಯಲ್ಲಿ ಯಾವುದೇ ಸಮರ್ಥ ನಾಯಕರಿಲ್ಲದೆContinue reading “ಕಾಮಿಡಿ ಕಿಂಗ್ ‘ರಾಗಾ’ ಮೀರಿಸಲು ಅಸಂಬದ್ಧ ಡಯಲಾಗ್ ಹೊಡೆದು ನಗೆ ಪಾಟಲಿಗೀಡಾದ ಮಿಥುನ್ ರೈ : ಬಿಜೆಪಿ ಯುವ ಮೋರ್ಚಾ ನಗರಾಧ್ಯಕ್ಷ ರೋಷನ್ ಶೆಟ್ಟಿ ವ್ಯಂಗ್ಯ”