ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ

ಉಡುಪಿ:ಬಿಲ್ಲವ ಸೇವಾ ಸಂಘ (ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ 168ನೇ ಜನ್ಮ ದಿನಾಚರಣೆಯನ್ನು ಭಜನಾ ಸೇವೆಯೊಂದಿಗೆ ವಿಜ್ರಂಭಣೆಯಿಂದ ಆಚರಿಸಲಾಯಿತು. ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ರವರು ಸಂಘದ ವತಿಯಿಂದ ಮತ್ತು ಸಂಘದ ಅಧ್ಯಕ್ಷ ಗೋಪಾಲ್ ಸಿ. ಬಂಗೇರ ರವರ ವತಿಯಿಂದ ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ತರಗತಿಗಳಲ್ಲಿ ಅತೀ ಹೆಚ್ಚು ಅಂಕ ಗಳಿಸಿರುವ ಸಂಘದ ವ್ಯಾಪ್ತಿಯ ಬಿಲ್ಲವ ಸಮಾಜದ ವಿದ್ಯಾರ್ಥಿಗಳಿಗೆ ನೀಡಲ್ಪಡುವ ಪ್ರತಿಭಾ ಪುರಸ್ಕಾರContinue reading “ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ ಅಂಬಲಪಾಡಿ: ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಆಚರಣೆ, ಪ್ರತಿಭಾ ಪುರಸ್ಕಾರ, ವಿಧ್ಯಾರ್ಥಿ ವೇತನ ವಿತರಣೆ”

ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ

ಉಡುಪಿ: ಅಸಂಖ್ಯಾತ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದಿಂದ ದೇಶಕ್ಕೆ ದೊರೆತ ಸ್ವಾತಂತ್ರ್ಯವನ್ನು ಕಾಂಗ್ರೆಸ್ ಪಕ್ಷ ತನ್ನದೇ ಸಾಧನೆ ಎಂಬಂತೆ ಬಿಂಬಿಸುವ ಪ್ರಯತ್ನದ ಮೂಲಕ ಸ್ವಾತಂತ್ರ್ಯ ಯೋಧರನ್ನು ಅವಮಾನಿಸುವುದು ಹಾಗೂ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದ ವಿರುದ್ಧ ಅಪಪ್ರಚಾರಗೈಯುವುದು ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯ ಮೂಲ ಉದ್ದೇಶವಾಗಿದೆ. ಕಾಂಗ್ರೆಸ್ ನ ಅನೇಕ ಹಿರಿಯ ಮುಖಂಡರು ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರ ವೈಫಲ್ಯದ ಗುಣಗಾನಗೈದು ಕಾಂಗ್ರೆಸ್ಸನ್ನು ಅವ್ಯಾಹತವಾಗಿ ತೊರೆಯುತ್ತಿರುವ ಸಂದಿಗ್ಧ ಸನ್ನಿವೇಶದಲ್ಲಿ ಗೊಂದಲದ ಗೂಡಾಗಿರುವ ಕಾಂಗ್ರೆಸ್ ಇದೀಗContinue reading “ಕಾಂಗ್ರೆಸ್ ನ ‘ಭಾರತ್ ಜೋಡೋ’ ಯಾತ್ರೆಯಲ್ಲ; ದೇಶ ವಿಭಜನೆಯ ‘ಪ್ರಾಯಶ್ಚಿತ್ತ ಯಾತ್ರೆ’: ಕುಯಿಲಾಡಿ”

ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ

ಬಿಜೆಪಿ ಜಿಲ್ಲಾ ಸಂಘಟನಾತ್ಮಕ ತಂಡದ ಸಭೆ ಉಡುಪಿ: ರಾಜ್ಯ ಬಿಜೆಪಿ ಸೂಚನೆಯಂತೆ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಜಿಲ್ಲಾ ಮತ್ತು ಮಂಡಲ ಮಟ್ಟದಲ್ಲಿ ಒಂಬತ್ತು ವಿಭಾಗಗಳ ತಂಡಗಳನ್ನು ರಚಿಸಲಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಟ್ಟದಿಂದ ಬೂತ್ ಹಾಗೂ ಪೇಜ್ ಪ್ರಮುಖರ ವರೆಗಿನ ವಿವಿಧ ಮಜಲುಗಳಲ್ಲಿ ಪಕ್ಷ ಸಂಘಟನೆಯ ಕಾರ್ಯ ವಿಸ್ತಾರದ ಪರಿಶೀಲನೆಯನ್ನು ನಡೆಸಿ ವಿವಿಧ ಮೋರ್ಚಾಗಳು ಮತ್ತು ಪ್ರಕೋಷ್ಠಗಳ ಎಲ್ಲಾ ಹಂತಗಳ ಸಂಘಟನಾ ಸಮಿತಿಯನ್ನು ಸಕ್ರಿಯಗೊಳಿಸಿ ಚುನಾವಣಾ ಪೂರ್ವಸಿದ್ಧತೆಗಳೊಂದಿಗೆ ಪಕ್ಷ ಸಂಘಟನೆಗೆ ಹೆಚ್ಚಿನ ವೇಗContinue reading “ಪಕ್ಷ ಸಂಘಟನೆಗೆ ವೇಗ ನೀಡಲು ಕೆ.ಉದಯ ಕುಮಾರ್ ಶೆಟ್ಟಿ ಕರೆ”

ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವ:ಇಂಧನ ಸಚಿವ ಶ್ರೀ ವಿ. ಸುನೀಲ್ ಕುಮಾರ್ ಭಾಗಿ

ಉಡುಪಿ: ಕರ್ನಾಟಕ ಸರಕಾರದ ಮಾನ್ಯ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶ್ರೀ ವಿ. ಸುನೀಲ್ ಕುಮಾರ್ ರವರು ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವದ 4ನೇ ದಿನದ ಮಹಾಪೂಜೆಯಲ್ಲಿ ಪಾಲ್ಗೊಂಡರು. ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷ ಸುನಿಲ್ ಕುಮಾರ್ ಕಪ್ಪೆಟ್ಟು, ಉಪಾಧ್ಯಕ್ಷ ರವೀಶ್ ಪೂಜಾರಿ ಕಪ್ಪೆಟ್ಟು, ಕೋಶಾಧಿಕಾರಿ ಜಗದೀಶ್ ಆಚಾರ್ಯ ಕಪ್ಪೆಟ್ಟು, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯ ಪ್ರವೀಣ್ ಕುಮಾರ್ ಶೆಟ್ಟಿ ಕಪ್ಪೆಟ್ಟು, ಕೇಂದ್ರ ಕರಾವಳಿContinue reading “ಅಂಬಲಪಾಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ವತಿಯಿಂದ ನಡೆಯುತ್ತಿರುವ 45ನೇ ವರ್ಷದ ಗಣೇಶೋತ್ಸವ:ಇಂಧನ ಸಚಿವ ಶ್ರೀ ವಿ. ಸುನೀಲ್ ಕುಮಾರ್ ಭಾಗಿ”

ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ

ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್ಪಾಲ್ ಎ. ಸುವರ್ಣ ರವರ ತಂದೆ ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ಅಗಲಿದ ಅವರ ದಿವ್ಯಾತ್ಮಕ್ಕೆ ಭಗವಂತನು ಚಿರ ಶಾಂತಿಯನ್ನು ಕರುಣಿಸಲಿ ಹಾಗೂ ಯಶ್ಪಾಲ್ ಎ. ಸುವರ್ಣ ಮತ್ತು ಅವರ ಕುಟುಂಬ ವರ್ಗ, ಬಂಧು-ಮಿತ್ರರು ಹಾಗೂ ಅಭಿಮಾನಿಗಳಿಗೆ ಹಿರಿಯರ ಅಗಲುವಿಕೆಯ ನೋವನ್ನು ಸಹಿಸುವ ಶಕ್ತಿಯನ್ನು ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದುContinue reading “ಆನಂದ ಎನ್. ಪುತ್ರನ್ ರವರ ನಿಧನಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಸಂತಾಪ”

Design a site like this with WordPress.com
Get started