ಬಿಜೆಪಿ ಉಡುಪಿ ನಗರ ವತಿಯಿಂದ 3ನೇ ವರ್ಷದ ಶಾರದಾ ಪೂಜೆ ಸಂಪನ್ನ

News by: ಜನತಾಲೋಕವಾಣಿನ್ಯೂಸ್ ಬಿಜೆಪಿ ಉಡುಪಿ ನಗರ ವತಿಯಿಂದ ನಗರಾಧ್ಯಕ್ಷ ಮಹೇಶ್ ಠಾಕೂರ್ ನೇತೃತ್ವದಲ್ಲಿ ಸೋಮವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ 3ನೇ ವರ್ಷದ ಶಾರದಾ ಪೂಜೆಗೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮತ್ತು ಉಡುಪಿ ಶಾಸಕ ಕೆ.ರಘುಪತಿ ಭಟ್ ಜ್ಯೋತಿ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ವಿಶ್ವ ಹಿಂದೂ ಪರಿಷತ್ ಮಹಿಳಾ ಪ್ರಮುಖ್ ಪೂರ್ಣಿಮಾ ಸುರೇಶ್ ನಾಯಕ್, ಬಿಜೆಪಿ ಉಡುಪಿ ಗ್ರಾಮಾಂತರ ಅಧ್ಯಕ್ಷೆ ವೀಣಾ ನಾಯ್ಕ್, ಉಡುಪಿ ನಗರ ಸಭೆContinue reading “ಬಿಜೆಪಿ ಉಡುಪಿ ನಗರ ವತಿಯಿಂದ 3ನೇ ವರ್ಷದ ಶಾರದಾ ಪೂಜೆ ಸಂಪನ್ನ”

Design a site like this with WordPress.com
Get started