News by: ಜನತಾಲೋಕವಾಣಿನ್ಯೂಸ್ ಉಡುಪಿ: ರಾಜ್ಯದ ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ರೈತರು ಬೆಳೆಸುತ್ತಿರುವ ಸ್ಥಳೀಯ ಕುಚ್ಚಲಕ್ಕಿ ಪ್ರಭೇದಗಳಾದ ಎಂಒ4, ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ, ಉಮ ಮತ್ತು ಅಭಿಲಾಷ್ ತಳಿಗಳನ್ನು ಕೇಂದ್ರ ಸರಕಾರದ ಕನಿಷ್ಠ ಬೆಂಬಲ ಬೆಲೆಯಡಿ ಖರೀದಿಸಿ ಕರಾವಳಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಪಡಿತರ ಮೂಲಕ ವಿತರಿಸಲು ಅನುಮತಿ ನೀಡಿರುವ ಕೇಂದ್ರ ಸರಕಾರದ ಕ್ರಮವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸಿದೆ. ಉಡುಪಿ, ದ.ಕ., ಉತ್ತರ ಕನ್ನಡ ಜಿಲ್ಲೆಗಳContinue reading “ಕರಾವಳಿ ಜಿಲ್ಲೆಗಳಿಗೆ ಪಡಿತರದಲ್ಲಿ ಸ್ಥಳೀಯ ಕುಚ್ಚಲಕ್ಕಿ ಖರೀದಿ, ವಿತರಣೆಗೆ ಕೇಂದ್ರದ ಅನುಮೋದನೆ ಸ್ವಾಗತಾರ್ಹ; ಕೇಂದ್ರ ಸಚಿವೆ ಶೋಭಾ ಪ್ರಯತ್ನ ಅಭಿನಂದನಾರ್ಹ: ಜಿಲ್ಲಾ ಬಿಜೆಪಿ”
Daily Archives: October 8, 2022
ಭಾರತದಲ್ಲಿ RBI ನಿಂದ “ಇ-ರುಪಿ” ಡಿಜಿಟಲ್ ರೂಪಾಯಿ ಘೋಷಣೆ
News by: ಜನತಾಲೋಕವಾಣಿ ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ದೇಶದಲ್ಲಿ ಮೊದಲ ಬಾರಿಗೆ ಇ-ರುಪಿ (Digital Currency) ಬಿಡುಗಡೆ ಮಾಡುವುದಾಗಿ ಘೋಷಣೆ ಮಾಡಿದೆ. ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿ ಪರಿಕಲ್ಪನೆಯ ಟಿಪ್ಪಣಿಯನ್ನು ಬಿಡುಗಡೆ ಮಾಡಿದೆ. ನಿರ್ದಿಷ್ಟ ಬಳಕೆಗಾಗಿ ಆರ್ಬಿಐ ಶೀಘ್ರದಲ್ಲೇ ಡಿಜಿಟಲ್ ರೂಪಾಯಿಯ ಪ್ರಾಯೋಗಿಕ ಬಿಡುಗಡೆಯನ್ನು ಪ್ರಾರಂಭಿಸುತ್ತದೆ. ಪರಿಕಲ್ಪನೆಯ ಟಿಪ್ಪಣಿಯು ಭಾರತದಲ್ಲಿ ಸೆಂಟ್ರಲ್ ಬ್ಯಾಂಕ್ ಡಿಜಿಟಲ್ ಕರೆನ್ಸಿಯನ್ನು ನೀಡುವ ಉದ್ದೇಶಗಳು, ಪ್ರಯೋಜನಗಳು ಮತ್ತು ಅಪಾಯಗಳನ್ನು ವಿವರಿಸುತ್ತದೆ. ಡಿಜಿಟಲ್ ರೂಪಾಯಿಯು ಭಾರತದ ಡಿಜಿಟಲ್ ಆರ್ಥಿಕತೆಯನ್ನು ಮತ್ತಷ್ಟು ಬಲಪಡಿಸುತ್ತದೆ,Continue reading “ಭಾರತದಲ್ಲಿ RBI ನಿಂದ “ಇ-ರುಪಿ” ಡಿಜಿಟಲ್ ರೂಪಾಯಿ ಘೋಷಣೆ”