News by: ಜನತಾಲೋಕವಾಣಿನ್ಯೂಸ್ ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸುಳ್ಳು ಆರೋಪವನ್ನು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸರಾಸಗಟಾಗಿ ತಳ್ಳಿಹಾಕಿದ್ದಾರೆ. ಸನಾತನ ಹಿಂದೂ ಧರ್ಮದ ಪ್ರತಿಪಾದಕರು, ಈ ಮಣ್ಣಿನ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಘನತೆ ಗೌರವದ ಸಂಪೂರ್ಣ ಅರಿವುಳ್ಳ ಹಿಂದುತ್ವದ ಐಕಾನ್Continue reading “ಕಾಂಗ್ರೆಸಿಗರಿಗೆ ಹಿಂದುತ್ವದ ಐಕಾನ್ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
Daily Archives: October 10, 2022
ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್
News by : ಜನತಾಲೋಕವಾಣಿನ್ಯೂಸ್ ಉಡುಪಿ: ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯ ಎಂಬ ವ್ಯಾಖ್ಯಾನವನ್ನು ಕೇವಲ ಪೊಳ್ಳು ಭಾಷಣಕ್ಕೆ ಮಾತ್ರ ಸೀಮಿತಗೊಳಿಸಿರುವ ಪ್ರಸಕ್ತ ಸನ್ನಿವೇಶದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್.ಸಿ., ಎಸ್.ಟಿ. ಸಮುದಾಯದ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆ ಮೆರೆದಿರುವುದು ಶ್ಲಾಘನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕಾಂಗ್ರೆಸ್ ಅಹಿಂದ ಅಜೆಂಡಾದ ಮೂಲಕ ಮತ ಗಳಿಸಿ ಅಧಿಕಾರ ಅನುಭವಿಸಿ, ಹಿಂದುಳಿದ ಸಮುದಾಯಗಳ ಕಲ್ಯಾಣದ ಬಗ್ಗೆContinue reading “ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್”