News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ. ವಿವಾದದ ಅಂತಿಮ ತೀರ್ಪು ಬರುವ ವರೆಗೆ ಈಗಾಗಲೇ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರುContinue reading “ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್”
Daily Archives: October 13, 2022
ಅ.17: ಜಿಲ್ಲೆಯ ‘ಎಸ್.ಸಿ., ಎಸ್.ಟಿ. ಮುಖಂಡರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ’ -ಅ.22: ಬಿಜೆಪಿಯಿಂದ ಉಡುಪಿಯಲ್ಲಿ ‘ಎಸ್.ಸಿ., ಎಸ್.ಟಿ. ಸಮುದಾಯದ ಬೃಹತ್ ಅಭಿನಂದನಾ ಸಮಾವೇಶ’ : ಕುಯಿಲಾಡಿ ಸುರೇಶ್ ನಾಯಕ್
News by : ಜನತಾಲೋಕವಾಣಿನ್ಯೂಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15%ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆContinue reading “ಅ.17: ಜಿಲ್ಲೆಯ ‘ಎಸ್.ಸಿ., ಎಸ್.ಟಿ. ಮುಖಂಡರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ’ -ಅ.22: ಬಿಜೆಪಿಯಿಂದ ಉಡುಪಿಯಲ್ಲಿ ‘ಎಸ್.ಸಿ., ಎಸ್.ಟಿ. ಸಮುದಾಯದ ಬೃಹತ್ ಅಭಿನಂದನಾ ಸಮಾವೇಶ’ : ಕುಯಿಲಾಡಿ ಸುರೇಶ್ ನಾಯಕ್”