News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.Continue reading “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ; ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್”