Design a site like this with WordPress.com
Get started

ಬುಡೋಕಾನ್‌ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸರ್ಧಾ ಕೂಟದಲ್ಲಿ ಉಡುಪಿಯ ಪ್ರತಿಷ್ಠಿತ ಸಂಸ್ಥೆ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ್ದಾರೆ. ಪ್ರಶಸ್ತಿ ವಿಜೇತ ವಿಧ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭContinue reading “ಬುಡೋಕಾನ್‌ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”

ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್‌ಕೇ‌ರ್ ಉದ್ಘಾಟನೆ

News by: ಜನತಾಲೋಕವಾಣಿನ್ಯೂಸ್ ಉಡುಪಿ, ಅ.14: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಉದ್ಯಮ ಸಾಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಗುಣಮಟ್ಟದ ಉತ್ಪನ್ನಗಳೊಂದಿಗೆ ಉತ್ತಮ ಸೇವೆ ಒದಗಿಸಿದಾಗ ಬೇಡಿಕೆ ಹೆಚ್ಚಾಗಲಿದೆ. ಪ್ರಧಾನಿಯವರ ಸಂಕಲ್ಪವಾದ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯಡಿ ಆರಂಭಗೊಂಡ ಈ ಉದ್ಯಮ ಅಭಿವೃದ್ಧಿ ಹೊಂದಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಉಡುಪಿಯ ಹಳೆ ಡಯಾನ ಸರ್ಕಲ್‌ನ ಬಳಿ ಕಲ್ಪನಾ ರೆಸಿಡೆನ್ಸಿ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿContinue reading “ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್‌ಕೇ‌ರ್ ಉದ್ಘಾಟನೆ”