Design a site like this with WordPress.com
Get started

ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ‌ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ

News by: ಜನತಾಲೋಕವಾಣಿನ್ಯೂಸ್ ಬಿಜೆಪಿ ಉಡುಪಿ ಜಿಲ್ಲಾ ಎಸ್ಸಿ ಮತ್ತು ಎಸ್ಟಿ ಮೋರ್ಚಾದಿಂದ ಮುಖ್ಯಮಂತ್ರಿಗಳಿಗೆ ಬೆಂಗಳೂರಿನಲ್ಲಿ ಅಭಿನಂದನೆ ಎಸ್ಸಿ ಎಸ್ಟಿ ಸಮುದಾಯದ ಮೀಸಲಾತಿ ಹೆಚ್ಚಳಕ್ಕೆ ಬಿಜೆಪಿ ನೇತೃತ್ವದ ರಾಜ್ಯ ಬದ್ಧವಾಗಿದ್ದು, ಇದಕ್ಕೆ ಬೇಕಾಗುವಂತಹ ಎಲ್ಲ ಅಗತ್ಯ‌ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಮುಂದಿನ ದಿನಗಳಲ್ಲಿ ಈ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಿ ಶ್ರಮಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು. ಅವರು ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್ಸಿ ಮತ್ತು ಎಸ್ಟಿ ಸಮುದಾಯಕ್ಕೆ ಮೀಸಲಾತಿ ಹೆಚ್ಚಳContinue reading “ಎಸ್ಸಿ ಮತ್ತು ಎಸ್ಟಿ ಸಮುದಾಯಗಳ ಸರ್ವಾಂಗೀಣ ಅಭಿವೃದ್ಧಿಗೆ ಬಿಜೆಪಿ ನೇತೃತ್ವದ‌ ರಾಜ್ಯ ಸರಕಾರ ಕಟಿಬದ್ಧವಾಗಿದೆ: ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ”

ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿContinue reading “ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್”