ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು; ಸೊರಕೆಗೆ ಸೋಲಿನ ಬೀತಿ ಶುರುವಾಗಿದೆ: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಸಿಎಎ ವಿರುದ್ಧ ಎಸ್ಡಿಪಿಐ ನಡೆಸಿದ್ದ ಪ್ರತಿಭಟನೆಯಲ್ಲಿ ಶಾಮೀಲಾಗಿದ್ದ ಮಾಜಿ ಸಚಿವ ವಿನಯ ಕುಮಾರ್ ಸೊರಕೆಯವರಿಗೆ ಸೋಲಿನ ಬೀತಿ ಪ್ರಾರಂಭಗೊಂಡಿದೆ. ಮಾಜಿ ಸಿ.ಎಂ. ಸಿದ್ಧರಾಮಯ್ಯ ತನ್ನ ಆಡಳಿತಾವಧಿಯಲ್ಲಿ ನೂರಾರು ಎಸ್ಡಿಪಿಐ ಕಾರ್ಯಕರ್ತರ ಪ್ರಕರಣಗಳನ್ನು ಹಿಂಪಡೆದಿದ್ದು, ಕಾಂಗ್ರೆಸ್ ಮತ್ತು ಎಸ್ಡಿಪಿಐ ನಡುವಿನ ಸುಮಧುರ ಬಾಂಧವ್ಯಕ್ಕೆ ಇದಕ್ಕಿಂತ ಉತ್ತಮ ಉದಾಹರಣೆ ಬೇಕೆ? ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು. ಅಪಪ್ರಚಾರವೇ ಕಾಂಗ್ರೆಸ್ ಜೀವಾಳ ಎಂದು ಉಡುಪಿ ಜಿಲ್ಲಾ ಬಿಜೆಪಿ, ಜಿಲ್ಲಾ ಕಾಂಗ್ರೆಸ್ ನ ‘ಬಿಜೆಪಿ-ಎಸ್ಡಿಪಿಐ’ ಒಳContinue reading “ಎಸ್ಡಿಪಿಐ ಕಾಂಗ್ರೆಸ್ ನ ಪಾಪದ ಕೂಸು; ಸೊರಕೆಗೆ ಸೋಲಿನ ಬೀತಿ ಶುರುವಾಗಿದೆ: ಕುಯಿಲಾಡಿ ಸುರೇಶ್ ನಾಯಕ್”

Design a site like this with WordPress.com
Get started