Design a site like this with WordPress.com
Get started

ಉಡುಪಿ ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ ಮುಗಿಲು ಮುಟ್ಟಿದ ‘ಕೋಟಿ ಕಂಠ ಸಾಮೂಹಿಕ ಗಾಯನ’

News by: ಜನತಾಲೋಕವಾಣಿನ್ಯೂಸ್ ‘ಕನ್ನಡ ರಾಜ್ಯೋತ್ಸವ’ದ ಪ್ರಯುಕ್ತ‌ ಕರ್ನಾಟಕ ಸರಕಾರದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ರಾಜ್ಯಾದ್ಯಂತ ಹಮ್ಮಿಕೊಂಡಿರುವ ‘ಕೋಟಿ ಕಂಠ ಗಾಯನ’ ಕಾರ್ಯಕ್ರಮವು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳ ಕಛೇರಿಯ ಸಂಕೀರ್ಣ ‘ರಜತಾದ್ರಿ’ಯ ಮುಂಬಾಗದಲ್ಲಿರುವ ಡಾ! ವಿ.ಎಸ್. ಆಚಾರ್ಯ ರವರ ಪುತ್ಥಳಿಯ ಬಳಿ ಸಂಭ್ರಮದಿಂದ ಯಶಸ್ವಿಯಾಗಿ ನೆರವೇರಿತು. ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ನೂರಾರು ಸಂಖ್ಯೆಯಲ್ಲಿ ಸೇರಿ ‘ಕನ್ನಡContinue reading “ಉಡುಪಿ ಜಿಲ್ಲಾ ಬಿಜೆಪಿಯಿಂದ ಮಣಿಪಾಲ ರಜತಾದ್ರಿಯ ಡಾ! ವಿ‌.ಎಸ್.ಆಚಾರ್ಯ ಪುತ್ಥಳಿ ಬಳಿ ಮುಗಿಲು ಮುಟ್ಟಿದ ‘ಕೋಟಿ ಕಂಠ ಸಾಮೂಹಿಕ ಗಾಯನ’”

ನ‌.7ರ ಉಡುಪಿ ಜಿಲ್ಲೆಯ ‘ಜನ ಸ್ಪಂದನ ಸಮಾವೇಶ’ ಯಶಸ್ವಿಗೊಳಿಸಲು ಕುಯಿಲಾಡಿ ಕರೆ

News by: ಜನತಾಲೋಕವಾಣಿನ್ಯೂಸ್ ಉಡುಪಿ: ನ.7ರಂದು ಬೆಳಿಗ್ಗೆ 10.00 ಗಂಟೆಗೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00 ಗಂಟೆಗೆ ತ್ರಾಸಿ ರಾ.ಹೆ. ಬಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ನಡೆಯುವ ಜನ ಸ್ಪಂದನ ಸಮಾವೇಶವನ್ನು ಅತ್ಯಂತ ಯಶಸ್ವಿಗೊಳಿಸುವಂತೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಕರೆ ನೀಡಿದರು. ಅವರು ಶುಕ್ರವಾರ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಜನContinue reading “ನ‌.7ರ ಉಡುಪಿ ಜಿಲ್ಲೆಯ ‘ಜನ ಸ್ಪಂದನ ಸಮಾವೇಶ’ ಯಶಸ್ವಿಗೊಳಿಸಲು ಕುಯಿಲಾಡಿ ಕರೆ”