News by: ಜನತಾಲೋಕವಾಣಿನ್ಯೂಸ್ ಕಾಪು: ಇತ್ತೀಚೆಗೆ ಕಾಪು ಕ್ಷೇತ್ರ ಮಾಜಿ ಶಾಸಕರೂ, ಕರ್ನಾಟಕ ಸರಕಾರದ ಮಾಜಿ ಸಚಿವರೂ ಆದ ವಿನಯ್ ಕುಮಾರ್ ಸೊರಕೆಯವರು ಎಸ್ ಡಿ ಪಿ ಐ ಪಕ್ಷದ ಚುನಾವಣಾ ಕರಪತ್ರಗಳನ್ನು ನಮ್ಮ ಶಾಸಕರು ಮುದ್ರಿಸಿ ಕೊಟ್ಟಿರುವರು ಹಾಗೂ ಜೊತೆಯಾಗಿ ವಿಜಯೋತ್ಸವ ಮಾಡಿರುವರು ಎಂದು ಹೇಳಿರುವುದು ಅವರ ರಾಜಕೀಯ ಅಪ್ರಬುಧ್ಧತೆ ತೋರಿಸುತ್ತದೆ. ಗಾಳಿಯಲ್ಲಿ ಗುಂಡು ಹಾರಿಸುವಲ್ಲಿ ಸೊರಕೆಯವರು ನಿಸ್ಸೀಮರು. ನಮ್ಮ ವಿಚಾರಧಾರೆಗಳಿಗೂ ಎಸ್ ಡಿ ಪಿ ಐ ವಿಚಾರಧಾರೆಗಳಿಗೂ ಅಜಗಜಾಂತರ ವ್ಯತ್ಯಾಸವಿದೆ. ಎಸ್ ಡಿ ಪಿContinue reading “ಸೊರಕೆಯವರೇ ಡೋಂಗಿ ರಾಜಕಾರಣ ಬಿಟ್ಟು ಬಿಡಿ : ಶ್ರೀಕಾಂತ್ ನಾಯಕ್”
Monthly Archives: October 2022
ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸ್ಪರ್ಧಾ ಕೂಟದಲ್ಲಿ ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಇದರ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದಾರೆ. ಪ್ರಶಸ್ತಿ ವಿಜೇತ ಕರಾಟೆ ಪಟುಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭ ಹಾರೈಸಿದರು.Continue reading “ಉಡುಪಿಯ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”
ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೊಡಗಿನಲ್ಲಿ ಇತ್ತೀಚೆಗೆ ನಡೆದ ರಾಜ್ಯ ಮಟ್ಟದ ಕರಾಟೆ ಸರ್ಧಾ ಕೂಟದಲ್ಲಿ ಉಡುಪಿಯ ಪ್ರತಿಷ್ಠಿತ ಸಂಸ್ಥೆ ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ನ ವಿಧ್ಯಾರ್ಥಿಗಳು ಭಾಗವಹಿಸಿ 41 ಚಿನ್ನ, 30 ಬೆಳ್ಳಿ, 19 ಕಂಚಿನ ಪದಕಗಳನ್ನು ಪಡೆದು ಟೀಮ್ ಚಾಂಪಿಯನ್ ಶಿಪ್ ಪ್ರಶಸ್ತಿಯನ್ನು ಜಯಿಸಿದ್ದಾರೆ. ಪ್ರಶಸ್ತಿ ವಿಜೇತ ವಿಧ್ಯಾರ್ಥಿಗಳಿಗೆ ಅಂಬಲಪಾಡಿ ಶ್ರೀ ಜನಾರ್ದನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಅವರು ಅಂಬಲಪಾಡಿ ದೇವಳದಲ್ಲಿ ಆಶೀರ್ವದಿಸಿ ಶುಭContinue reading “ಬುಡೋಕಾನ್ ಕರಾಟೆ ಅಂಡ್ ಸ್ಪೋರ್ಟ್ಸ್ ಅಸೋಸಿಯೇಷನ್ ಗೆ ರಾಜ್ಯ ಮಟ್ಟದ ಸ್ಪರ್ಧೆಯಲ್ಲಿ ಟೀಮ್ ಚಾಂಪಿಯನ್ಶಿಪ್ ಪ್ರಶಸ್ತಿ”
ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್ಕೇರ್ ಉದ್ಘಾಟನೆ
News by: ಜನತಾಲೋಕವಾಣಿನ್ಯೂಸ್ ಉಡುಪಿ, ಅ.14: ಸಮಾಜಮುಖಿ ಕಾರ್ಯಗಳನ್ನು ಮಾಡುತ್ತಾ ಉದ್ಯಮ ಸಾಗಿದಾಗ ಯಶಸ್ಸು ಕಟ್ಟಿಟ್ಟ ಬುತ್ತಿ. ಗುಣಮಟ್ಟದ ಉತ್ಪನ್ನಗಳೊಂದಿಗೆ ಉತ್ತಮ ಸೇವೆ ಒದಗಿಸಿದಾಗ ಬೇಡಿಕೆ ಹೆಚ್ಚಾಗಲಿದೆ. ಪ್ರಧಾನಿಯವರ ಸಂಕಲ್ಪವಾದ ಸ್ಟಾರ್ಟ್ ಅಪ್ ಇಂಡಿಯಾ ಯೋಜನೆಯಡಿ ಆರಂಭಗೊಂಡ ಈ ಉದ್ಯಮ ಅಭಿವೃದ್ಧಿ ಹೊಂದಲಿ ಎಂದು ಕೇಂದ್ರ ಕೃಷಿ ಹಾಗೂ ರೈತರ ಕಲ್ಯಾಣ ರಾಜ್ಯ ಖಾತೆ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಅವರು ಉಡುಪಿಯ ಹಳೆ ಡಯಾನ ಸರ್ಕಲ್ನ ಬಳಿ ಕಲ್ಪನಾ ರೆಸಿಡೆನ್ಸಿ ಕಟ್ಟಡದ ನೆಲ ಮಹಡಿಯಲ್ಲಿ ನೂತನವಾಗಿContinue reading “ಸಮಾಜಮುಖಿ ಕಾರ್ಯಗಳೊಂದಿಗೆ ಉದ್ಯಮ ಸಾಗಿದಾಗ ಯಶಸ್ಸು ಶತಸಿದ್ಧ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಉಡುಪಿ ನಗರದಲ್ಲಿ ದಿಶಾ ಸರ್ಜಿಕಲ್ಸ್ ಆ್ಯಂಡ್ ಲೈಫ್ಕೇರ್ ಉದ್ಘಾಟನೆ”
ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ; ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಂದೂ ಪರ ನಾಯಕ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ನಡೆದ ದಾಳಿ ಯತ್ನವನ್ನು ಖಂಡಿಸಿರುವ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಆರೋಪಿಗಳ ಶೀಘ್ರ ಬಂಧನಕ್ಕೆ ತುರ್ತು ಕ್ರಮ ಜರಗಿಸುವಂತೆ ರಾಜ್ಯ ಗೃಹ ಇಲಾಖೆಯನ್ನು ಆಗ್ರಹಿಸಿದ್ದಾರೆ. ಇತ್ತೀಚೆಗೆ ಕೇಂದ್ರ ಸರಕಾರ ಪಿ.ಎಫ್.ಐ ಸಹಿತ ಒಂಬತ್ತು ಮತಾಂಧ ಭಯೋತ್ಪಾದಕ ದೇಶದ್ರೋಹಿ ಜಿಹಾದಿ ಸಂಘಟನೆಗಳನ್ನು ನಿಷೇಧಿಸಿರುವ ಕ್ರಮದಿಂದ ಕಂಗೆಟ್ಟಿರುವ ಜಿಹಾದಿ ಮನಸ್ಥಿತಿಯ ದುಷ್ಟಶಕ್ತಿಗಳು ಅಟ್ಟಹಾಸವನ್ನು ಮೆರೆಯಲು ಇಂತಹ ನಪುಂಸಕ ಕೃತ್ಯದಲ್ಲಿ ತೊಡಗಿವೆ.Continue reading “ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಮೇಲೆ ದಾಳಿ ಯತ್ನ ಖಂಡನೀಯ; ಆರೋಪಿಗಳ ಶೀಘ್ರ ಬಂದನಕ್ಕೆ ಗೃಹ ಇಲಾಖೆ ತುರ್ತು ಕ್ರಮ ಜರಗಿಸಲಿ: ಕುಯಿಲಾಡಿ ಸುರೇಶ್ ನಾಯಕ್”
ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್
News by: ಜನತಾಲೋಕವಾಣಿನ್ಯೂಸ್ ಉಡುಪಿ: ಹಿಜಾಬ್ ವಿವಾದ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟಿನ ದ್ವಿಸದಸ್ಯ ನ್ಯಾಯಪೀಠ ಒಮ್ಮತದ ತೀರ್ಪು ನೀಡದೇ, ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ನ್ಯಾಯಪೀಠಕ್ಕೆ ವರ್ಗಾಯಿಸಿದೆ. ಈ ಮಧ್ಯೆ, ಹಿಜಾಬ್ ವಿಚಾರದಲ್ಲಿ ಕರ್ನಾಟಕ ಹೈಕೋರ್ಟ್ ನೀಡಿರುವ ತೀರ್ಪನ್ನು ಎತ್ತಿಹಿಡಿದಿರುವುದು ಮುಂಬರುವ ತೀರ್ಪು ಸಕಾರಾತ್ಮಕವಾಗಿ ಬರಲಿದೆ ಎಂಬ ಸೂಚನೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ವಿಶ್ಲೇಷಿಸಿದ್ದಾರೆ. ವಿವಾದದ ಅಂತಿಮ ತೀರ್ಪು ಬರುವ ವರೆಗೆ ಈಗಾಗಲೇ ಹೈಕೋರ್ಟ್ ನೀಡಿರುವ ತೀರ್ಪನ್ನು ಪಾಲಿಸಲೇಬೇಕಾಗಿದೆ. ಸಂವಿಧಾನದಲ್ಲಿ ನಂಬಿಕೆ ಇರುವವರುContinue reading “ಹಿಜಾಬ್ ವಿವಾದ; ಆರಂಬಿಕ ಜಯ : ಕುಯಿಲಾಡಿ ಸುರೇಶ್ ನಾಯಕ್”
ಅ.17: ಜಿಲ್ಲೆಯ ‘ಎಸ್.ಸಿ., ಎಸ್.ಟಿ. ಮುಖಂಡರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ’ -ಅ.22: ಬಿಜೆಪಿಯಿಂದ ಉಡುಪಿಯಲ್ಲಿ ‘ಎಸ್.ಸಿ., ಎಸ್.ಟಿ. ಸಮುದಾಯದ ಬೃಹತ್ ಅಭಿನಂದನಾ ಸಮಾವೇಶ’ : ಕುಯಿಲಾಡಿ ಸುರೇಶ್ ನಾಯಕ್
News by : ಜನತಾಲೋಕವಾಣಿನ್ಯೂಸ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಶೋಷಿತರು, ದಲಿತರು ಹಾಗೂ ಬಡವರ ಕಲ್ಯಾಣದತ್ತ ಚಿತ್ತ ಹರಿಸಿ, ಪರಿಶಿಷ್ಟ ಜಾತಿ ಮೀಸಲಾತಿಯನ್ನು 15%ದಿಂದ 17%ಕ್ಕೆ ಹಾಗೂ ಪರಿಶಿಷ್ಟ ಪಂಗಡದ ಮೀಸಲಾತಿಯನ್ನು 3%ದಿಂದ 7%ಕ್ಕೆ ಏರಿಸುವ ನಿಟ್ಟಿನಲ್ಲಿ ತೆಗೆದುಕೊಂಡ ಐತಿಹಾಸಿಕ ನಿರ್ಧಾರವನ್ನು ಉಡುಪಿ ಜಿಲ್ಲಾ ಬಿಜೆಪಿ ಸ್ವಾಗತಿಸುತ್ತದೆ. ಈ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ ಎಸ್.ಸಿ. ಮತ್ತು ಎಸ್.ಟಿ. ಸಮುದಾಯದ ಮುಖಂಡರು ಅ.17ರಂದು ಬೃಹತ್ ಸಂಖ್ಯೆಯಲ್ಲಿ ಬೆಂಗಳೂರಿಗೆ ತೆರಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರನ್ನು ಅಭಿನಂದಿಸಲಿದ್ದಾರೆContinue reading “ಅ.17: ಜಿಲ್ಲೆಯ ‘ಎಸ್.ಸಿ., ಎಸ್.ಟಿ. ಮುಖಂಡರಿಂದ ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳಿಗೆ ಅಭಿನಂದನೆ’ -ಅ.22: ಬಿಜೆಪಿಯಿಂದ ಉಡುಪಿಯಲ್ಲಿ ‘ಎಸ್.ಸಿ., ಎಸ್.ಟಿ. ಸಮುದಾಯದ ಬೃಹತ್ ಅಭಿನಂದನಾ ಸಮಾವೇಶ’ : ಕುಯಿಲಾಡಿ ಸುರೇಶ್ ನಾಯಕ್”
ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಮಹತ್ವಪೂರ್ಣ: ಪ್ರಮೋದ್ ಕುಮಾರ್
News by: ಜನತಾಲೋಕವಾಣಿನ್ಯೂಸ್ ದೇಶೀಯತೆ ಹಾಗೂ ಸುಸಂಸ್ಕೃತ ಶ್ರೇಷ್ಠ ಪರಂಪರೆಯನ್ನು ಉಳಿಸಿ ಬೆಳೆಸಲು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕಾರ್ಯಕ್ರಮಗಳು ವಿಶೇಷ ಒತ್ತು ನೀಡುತ್ತಿವೆ. ಈ ನಿಟ್ಟಿನಲ್ಲಿ ದುಶ್ಚಟಮುಕ್ತ ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಅತ್ಯಂತ ಮಹತ್ವಪೂರ್ಣ ಎಂದು ಉಡುಪಿ ನಗರ ಪೋಲಿಸ್ ನಿರೀಕ್ಷಕ ಪ್ರಮೋದ್ ಕುಮಾರ್ ಹೇಳಿದರು. ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್(ರಿ.) ಉಡುಪಿ ಹಾಗೂ ಕಾಪು ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್(ರಿ.)Continue reading “ದುಶ್ಚಟಮುಕ್ತ ಸಮಾಜ ನಿರ್ಮಾಣದಲ್ಲಿ ಮದ್ಯವರ್ಜನ ಶಿಬಿರದ ಪಾತ್ರ ಮಹತ್ವಪೂರ್ಣ: ಪ್ರಮೋದ್ ಕುಮಾರ್”
ಕಾಂಗ್ರೆಸಿಗರಿಗೆ ಹಿಂದುತ್ವದ ಐಕಾನ್ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್
News by: ಜನತಾಲೋಕವಾಣಿನ್ಯೂಸ್ ಖಾಸಗಿ ಕಾರ್ಯಕ್ರಮದ ನಿಮಿತ್ತ ಅ.8ರಂದು ಉಡುಪಿ ನಗರಕ್ಕೆ ಆಗಮಿಸಿದ ಗೋವಾ ಮುಖ್ಯಮಂತ್ರಿ ಡಾ! ಪ್ರಮೋದ್ ಸಾವಂತ್ ರವರು ಮಾಂಸಾಹಾರವನ್ನು ಸ್ವೀಕರಿಸಿ ಉಡುಪಿ ಶ್ರೀ ಕೃಷ್ಣ ಮಠಕ್ಕೆ ಬೇಟಿ ನೀಡಿದ್ದಾರೆ ಎಂಬ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸುಳ್ಳು ಆರೋಪವನ್ನು ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಸರಾಸಗಟಾಗಿ ತಳ್ಳಿಹಾಕಿದ್ದಾರೆ. ಸನಾತನ ಹಿಂದೂ ಧರ್ಮದ ಪ್ರತಿಪಾದಕರು, ಈ ಮಣ್ಣಿನ ಧಾರ್ಮಿಕ ಹಾಗೂ ಸಾಂಸ್ಕ್ರತಿಕ ಘನತೆ ಗೌರವದ ಸಂಪೂರ್ಣ ಅರಿವುಳ್ಳ ಹಿಂದುತ್ವದ ಐಕಾನ್Continue reading “ಕಾಂಗ್ರೆಸಿಗರಿಗೆ ಹಿಂದುತ್ವದ ಐಕಾನ್ ಗೋವಾ ಸಿ.ಎಂ. ಡಾ! ಪ್ರಮೋದ್ ಸಾವಂತ್ ಶಿಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ: ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್”
ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್
News by : ಜನತಾಲೋಕವಾಣಿನ್ಯೂಸ್ ಉಡುಪಿ: ಕಾಂಗ್ರೆಸ್ ಮತ್ತಿತರ ವಿರೋಧ ಪಕ್ಷಗಳು ಸಾಮಾಜಿಕ ನ್ಯಾಯ ಎಂಬ ವ್ಯಾಖ್ಯಾನವನ್ನು ಕೇವಲ ಪೊಳ್ಳು ಭಾಷಣಕ್ಕೆ ಮಾತ್ರ ಸೀಮಿತಗೊಳಿಸಿರುವ ಪ್ರಸಕ್ತ ಸನ್ನಿವೇಶದಲ್ಲಿ ಬಿಜೆಪಿ ನೇತೃತ್ವದ ರಾಜ್ಯ ಸರಕಾರ ಎಸ್.ಸಿ., ಎಸ್.ಟಿ. ಸಮುದಾಯದ ಮೀಸಲಾತಿಯ ಪ್ರಮಾಣವನ್ನು ಹೆಚ್ಚಿಸಿ ಸಾಮಾಜಿಕ ನ್ಯಾಯದ ಬದ್ಧತೆ ಮೆರೆದಿರುವುದು ಶ್ಲಾಘನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ. ಕಾಂಗ್ರೆಸ್ ಅಹಿಂದ ಅಜೆಂಡಾದ ಮೂಲಕ ಮತ ಗಳಿಸಿ ಅಧಿಕಾರ ಅನುಭವಿಸಿ, ಹಿಂದುಳಿದ ಸಮುದಾಯಗಳ ಕಲ್ಯಾಣದ ಬಗ್ಗೆContinue reading “ಎಸ್.ಸಿ., ಎಸ್.ಟಿ. ಮೀಸಲಾತಿ ಹೆಚ್ಚಿಸಿದ ಬಿಜೆಪಿ ನೇತೃತ್ವದ ರಾಜ್ಯ ಸರಕಾರದ ಸಾಮಾಜಿಕ ನ್ಯಾಯದ ಬದ್ಧತೆ ಶ್ಲಾಘನೀಯ: ಕುಯಿಲಾಡಿ ಸುರೇಶ್ ನಾಯಕ್”