News By: ಜನತಾಲೋಕವಾಣಿನ್ಯೂಸ್ ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂContinue reading “ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್”
Daily Archives: November 3, 2022
ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ
NEWS BY: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿContinue reading “ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ
NEWS BY: ಜನತಾಲೋಕವಾಣಿನ್ಯೂಸ್ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಕಾಪು ತಾಲೂಕು ಉಚ್ಚಿಲ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ,ಜಯಂತಿ ಇವರು ದೀಪ ಪ್ರಜ್ವಲನೆ ಮಾಡಿ ತಾಲೂಕಿನಲ್ಲಿ ನಡೆಯುವ ಲೆಕ್ಕ ಪರಿಶೋಧನೆಗೆ ಚಾಲನೆ ನೀಡಿ, ಎಲ್ಲಾ ಸಂಘಗಳು ಅತ್ಯುನ್ನತ ಶ್ರೇಣಿಯಾದ S ಶ್ರೇಣಿಯಲ್ಲಿ ಇರಲಿ ಎಂದು ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅದಮಾರು ಒಕ್ಕೂಟದ ಅಧ್ಯಕ್ಷರಾದ ವೀಣಾ ಯತಿನ್,ಉಡುಪಿ ಜಿಲ್ಲಾ *ಲೆಕ್ಕ ಪರಿಶೋಧನಾContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ”