Design a site like this with WordPress.com
Get started

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆContinue reading “ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ”

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ* ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿContinue reading

ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆContinue reading “ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್”