Design a site like this with WordPress.com
Get started

ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ

NEWS By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡContinue reading “ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ”