News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವContinue reading “ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್”