News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ. ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರುContinue reading “ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ”
Daily Archives: November 12, 2022
ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ. ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆContinue reading “ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ಬಿಜೆಪಿ ತಿರುಗೇಟು”