Design a site like this with WordPress.com
Get started

ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ, ನ.14: ರಾಷ್ಟ್ರೀಯ ಚಿಂತನೆ, ಸಿದ್ದಾಂತವನ್ನು ಒಳಗೊಂಡು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ರಾಷ್ಟ್ರದ ಹಿತಕ್ಕಾಗಿ ಪಕ್ಷ ಮತ್ತು ಕಾರ್ಯಕರ್ತನ ಜವಾಬ್ದಾರಿಯನ್ನು ತಿಳಿಸುವ, ಮಾರ್ಗಸೂಚಿ ನೀಡುವ ವ್ಯವಸ್ಥೆಯೇ ಪ್ರಶಿಕ್ಷಣ ವರ್ಗ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಮಣಿಪಾಲದ ಸರಳೇಬೆಟ್ಟು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ”