ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ‘ಚಿಂತನ ಮಂಥನ’ ವರ್ಗದೊಂದಿಗೆ ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಾಧ್ಯಮ ತಂಡ ಮಂಡಲಾಧ್ಯಕ್ಷರ ನೇತೃತ್ವದಲ್ಲಿContinue reading “ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ”

Design a site like this with WordPress.com
Get started