Design a site like this with WordPress.com
Get started

ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಲ್ಲವ ಸೇವಾ ಸಂಘ(ರಿ.), ಶ್ರೀ ವೀಠೋಬ ಭಜನಾ ಮಂದಿರ ಅಂಬಲಪಾಡಿ ಇದರ ವತಿಯಿಂದ 30ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಯಾಕರ ಶಾಂತಿ ಬನ್ನಂಜೆ ಇವರ ಪೌರೋಹಿತ್ಯದಲ್ಲಿ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಜರಗಿತು.ಈ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ಭಜನಾ ಸಂಚಾಲಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಮತ್ತು ಅವರ ಧರ್ಮಪತ್ನಿ ಗೋದಾವರಿ ಎಮ್. ಸುವರ್ಣರವರನ್ನು ಸಂಘದ ವತಿಯಿಂದ ಸಂಘದ ಅಧ್ಯಕ್ಷContinue reading “ಬಿಲ್ಲವ ಸೇವಾ ಸಂಘ(ರಿ.) ಅಂಬಲಪಾಡಿ: 30ನೇ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ; ಕೆ.ಮಂಜಪ್ಪ ಸುವರ್ಣರಿಗೆ ಸನ್ಮಾನ”

ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು, ನ.18: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್‍.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವContinue reading “ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು”