Design a site like this with WordPress.com
Get started

ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಿ.ಎಫ್.ಐ ಸಂಘಟನೆಯನ್ನು ದೇಶದಾದ್ಯಂತ ನಿಷೇಧಿಸಿದ ಬೆನ್ನಲ್ಲೇ ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಬ್ಲಾಸ್ಟ್ ನಡೆದಿದೆ. ಆರ್ಟಿಕಲ್ 370 ರದ್ದು ಹಾಗು ರಾಮ ಮಂದಿರವನ್ನು ಕಟ್ಟುತ್ತಿರುವುದನ್ನು ಸಹಿಸಿಕೊಳ್ಳಲಾಗದ ಉಗ್ರರು ಈ ರೀತಿ ಭಯೋತ್ಪಾದಕ ಚಟುವಟಿಕೆಯ ಮೂಲಕ ಸಮಾಜದಲ್ಲಿ ಶಾಂತಿ ಕದಡುವ ಯತ್ನ ಮಾಡುತ್ತಿದ್ದಾರೆ ಎಂದು ಬಿಜೆಪಿ ರಾಷ್ಟ್ರೀಯ ಯುವಮೋರ್ಚಾ ಅಧ್ಯಕ್ಷ ತೇಜಸ್ವಿಸೂರ್ಯ ಹೇಳಿದರು. ಅವರು ಮಂಗಳವಾರ ಮಣಿಪಾಲದ ಕಂಟ್ರಿ ಇನ್ ಹೋಟೆಲಿನಲ್ಲಿ ಯುವಮೋರ್ಚಾದ ರಾಜ್ಯ ಕಾರ್ಯಕಾರಿಣಿಯನ್ನು ಉದ್ಘಾಟಿಸಿ ಮಾತನಾಡಿದರು. ಪಿ.ಎಫ್.ಐ ಬ್ಯಾನ್ ವಿಚಾರ: ಈContinue reading “ಪಿ.ಎಫ್.ಐ ಬ್ಯಾನ್ – ಆರ್ಟಿಕಲ್ 370 ರದ್ದು – ರಾಮ ಮಂದಿರ ಸ್ಥಾಪನೆ ಮಂಗಳೂರು ಬ್ಲಾಸ್ಟ್ ಗೆ ಕಾರಣ : ತೇಜಸ್ವಿಸೂರ್ಯ”

ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ

News by: ಜನತಾಲೋಕವಾಣಿನ್ಯೂಸ್ ಉಡುಪಿ, ನ.22 : ಸಿದ್ಧರಾಮಯ್ಯನವರು ಮುಖ್ಯಮಂತ್ರಿಯಾಗಿದ್ದಾಗ 1,680 ಪಿಎಫ್ಐ ಕಾರ್ಯಕರ್ತರನ್ನು ಜೈಲಿನಿಂದ ಬಿಡುಗಡೆಗೊಳಿಸಿದ್ದರು. ಇದೀಗ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆಯನ್ನು ನಿಷೇಧಿಸಿದೆ. ಇದರಿಂದ ಕೆಲಸ ಕಳೆದುಕೊಂಡಿರುವ ಪಿಎಫ್ಐ ಕಾರ್ಯಕರ್ತರು ಬಿಜೆಪಿ ಸರಕಾರದ ವಿರುದ್ದ ಪ್ರತೀಕಾರ ನಡೆಸಲು ಭಯೋತ್ಪಾದಕ ಕೃತ್ಯಗಳಲ್ಲಿ ಭಾಗಿಯಾಗಿದ್ದಾರೆ. ಮಂಗಳೂರಿನಲ್ಲಿ ನಡೆದ ಕುಕ್ಕರ್ ಬಾಂಬ್ ಪ್ರಕರಣವು ಇದೇ ಕಾರಣಕ್ಕೆ ನಡೆದಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ ಆರೋಪಿಸಿದರು. ಅವರು ನ.22ರಂದು ಮಣಿಪಾಲದ ಕಂಟ್ರಿ ಇನ್ ಹೋಟೆಲ್ ನಲ್ಲಿContinue reading “ಮಂಗಳೂರು ಕುಕ್ಕರ್ ಬಾಂಬ್ ಪ್ರಕರಣ; ಸರಕಾರದ ವಿರುದ್ಧ ಪ್ರತೀಕಾರದ ಭಯೋತ್ಪಾದನಾ ಕೃತ್ಯ: ಬಿಜೆಪಿ ರಾಜ್ಯ ಪ್ರ.ಕಾರ್ಯದರ್ಶಿ ಮಹೇಶ್ ಟೆಂಗಿನಕಾಯಿ”