Design a site like this with WordPress.com
Get started

ಜನಪ್ರತಿನಿಧಿಗಳ ಪ್ರತಿಭಾ ವಿಕಸನಕ್ಕೆ ನಾಂದಿ ಹಾಡಿರುವ ‘ಹೊಳಪು’ ಸ್ಪರ್ಧಾಕೂಟ ದೇಶಕ್ಕೇ ಮಾದರಿ: ಕೆ.ಉದಯ ಕುಮಾರ್ ಶೆಟ್ಟಿಕೋಟದಲ್ಲಿ ನ.26ರ ‘ಹೊಳಪು 2022’ ಸ್ಪರ್ಧಾಕೂಟದ ಟೀ-ಶರ್ಟ್ ಬಿಡುಗಡೆ, ಪ್ರಶಸ್ತಿ ಫಲಕ-ಸ್ಮರಣಿಕೆ ಅನಾವರಣ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಕೋಟತಟ್ಟು ಗ್ರಾಮ ಪಂಚಾಯತ್ ಮತ್ತು ಡಾ! ಶಿವರಾಮ ಕಾರಂತ ಪ್ರತಿಷ್ಠಾನ (ರಿ.) ಕೋಟ ಇದರ ಆಶ್ರಯದಲ್ಲಿ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ 400ಕ್ಕೂ ಮಿಕ್ಕಿ ಪಂಚಾಯತ್ ರಾಜ್ ಹಾಗೂ ನಗರ ಸ್ಥಳೀಯಾಡಳಿತ ಸಂಸ್ಥೆಗಳ ಪ್ರತಿನಿಧಿಗಳ ಕ್ರೀಡೋತ್ಸವ ಮತ್ತು ಸಾಂಸ್ಕೃತಿಕ ಸ್ಪರ್ಧಾಕೂಟ ‘ಹೊಳಪು’ ಕಳೆದ ಐದು ವರ್ಷಗಳಿಂದ ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರ ಸಾರಥ್ಯದಲ್ಲಿ ಕೋಟ ವಿವೇಕ ಪ್ರೌಢContinue reading “ಜನಪ್ರತಿನಿಧಿಗಳ ಪ್ರತಿಭಾ ವಿಕಸನಕ್ಕೆ ನಾಂದಿ ಹಾಡಿರುವ ‘ಹೊಳಪು’ ಸ್ಪರ್ಧಾಕೂಟ ದೇಶಕ್ಕೇ ಮಾದರಿ: ಕೆ.ಉದಯ ಕುಮಾರ್ ಶೆಟ್ಟಿಕೋಟದಲ್ಲಿ ನ.26ರ ‘ಹೊಳಪು 2022’ ಸ್ಪರ್ಧಾಕೂಟದ ಟೀ-ಶರ್ಟ್ ಬಿಡುಗಡೆ, ಪ್ರಶಸ್ತಿ ಫಲಕ-ಸ್ಮರಣಿಕೆ ಅನಾವರಣ”

ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ

ಮಂಗಳೂರು: ಹಲವು ಪ್ರತಿಭಟನೆಗಳ ನಂತರ ಸುರತ್ಕಲ್ ಟೋಲ್‌ಗೇಟ್ ತೆರವು ಘೋಷಣೆಯಾಗಿದ್ದು ಇದರ ಬೆನ್ನಲ್ಲೇ ಇದೀಗ ಹೆಜಮಾಡಿಯಲ್ಲಿ ಟೋಲ್ ಪರಿಷ್ಕರಣೆ ಮಾಡಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶ ಹೊರಡಿಸಿದೆ. ಭಾರಿ ಪ್ರತಿಭಟನೆಯ, ಹೋರಾಟದ ನಂತರ ಸುರತ್ಕಲ್ ಟೋಲ್ ರದ್ದಾಗಿದ್ದು ಹೇಜಮಾಡಿ ಟೋಲ್ ದರ ಡಬಲ್ ಆಗಿದೆ. ಇದರಿಂದ ನವಯುಗ ಕಂಪೆನಿಗೆ ಪರೋಕ್ಷವಾಗಿ ಪ್ರತಿಭಟನೆ ಸಹಕಾರಿಯಾಗಿದೆ ಎಂದು ಸಾರ್ವಜನಿಕ ವಲಯದಲ್ಲಿ ಪಿಸುಮಾತು ಕೇಳಿ ಬರುತ್ತಿದೆ. ಈ ಹಿಂದೆ ಸುರತ್ಕಲ್ ಟೋಲ್ ನಲ್ಲಿ ನಡೆಸಬೇಕಾಗಿದ್ದ ಮೈಂಟೆನೆನ್ಸ್ ಚಾರ್ಚ್ ನವಯುಗ ಕಂಪೆನಿಗೆ ಸಂಪೂರ್ಣContinue reading “ಸುರತ್ಕಲ್ ಟೋಲ್ ಗೇಟ್ ತೆರವು ಘೋಷಣೆ ಬೆನ್ನಲ್ಲೇ ಹೆಜಮಾಡಿ ಟೋಲ್ ದರ ದಲ್ಲಿ ಭಾರಿ ಪರಿಷ್ಕರಣೆ”

ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ

News by: ಜನತಾಲೋಕವಾಣಿನ್ಯೂಸ್ ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರು ನ. 25ರಂದು 75ನೇ ವಸಂತಕ್ಕೆ ಕಾಲಿಡಲಿದ್ದು, ತಮ್ಮ ನಿವಾಸದಲ್ಲಿ ಸರಳವಾಗಿ ಜನ್ಮದಿನಾಚರಣೆ ಆಚರಿಸಿಕೊಳ್ಳಲಿರುವರು. ಧರ್ಮಾಧಿಕಾರಿಗಳಾಗಿದ್ದ ಕೀರ್ತಿಶೇಷ ಡಿ. ರತ್ಮವರ್ಮ ಹೆಗ್ಗಡೆ ಮತ್ತು ರತ್ನಮ್ಮ ದಂಪತಿಯ ಹಿರಿಯ ಪುತ್ರನಾಗಿ 1948ರ ನ. 25ರಂದು ಜನಿಸಿದ ವೀರೇಂದ್ರ ಕುಮಾರ್‌ ಅವರು ಡಿ. ವೀರೇಂದ್ರ ಹೆಗ್ಗಡೆಯಾಗಿ 1964ರ ಅ. 24ರಂದು ಧರ್ಮಸ್ಥಳದ 21 ನೇ ಧರ್ಮಾಧಿಕಾರಿಯಾಗಿ ನೆಲ್ಯಾಡಿ ಬೀಡಿನಲ್ಲಿ ಪಟ್ಟಾಭಿಷಿಕ್ತರಾಗಿದ್ದರು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,Continue reading “ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಹೆಗ್ಗಡೆಯವರಿಗೆ 75ನೇ ಜನ್ಮದಿನದ ಸಂಭ್ರಮ”