Design a site like this with WordPress.com
Get started

ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು, ನ.18: ಕಾಂಗ್ರೆಸ್ ಮುಖಂಡರು ಹಲವು ದಶಕಗಳ ಕಾಲ ಆಳ್ವಿಕೆ ಸಂದರ್ಭದಲ್ಲಿ ಪರಿಶಿಷ್ಟ ಜಾತಿ – ಪರಿಶಿಷ್ಟ ಪಂಗಡಗಳ ಬಗ್ಗೆ ಕೇವಲ ಮತಬ್ಯಾಂಕ್ ರಾಜಕಾರಣ ಮಾಡಿದ್ದರು. ಈ ಸಮುದಾಯಗಳ ಕುರಿತು ಶಕುನಿ ವಾತ್ಸಲ್ಯವನ್ನು ಪ್ರದರ್ಶನ ಮಾಡಿದ್ದವು ಎಂದು ರಾಜ್ಯದ ಸಾರಿಗೆ ಮತ್ತು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅವರು ಟೀಕಿಸಿದರಲ್ಲದೆ, ಬಿಜೆಪಿ ನುಡಿದಂತೆ ನಡೆದಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಬಳ್ಳಾರಿಯಲ್ಲಿ ಇದೇ 20ರಂದು ಬಿಜೆಪಿ ಎಸ್‍.ಟಿ. ಮೋರ್ಚಾ ನವಶಕ್ತಿ ಸಮಾವೇಶ ನಡೆಯುವContinue reading “ಮೀಸಲಾತಿ ಪ್ರಮಾಣ ಹೆಚ್ಚಳಕ್ಕಾಗಿ ಬಳ್ಳಾರಿಯಲ್ಲಿ ಸಾಧನಾ ಸಮಾವೇಶ; ಎಸ್.ಸಿ., ಎಸ್.ಟಿ. ಸಮುದಾಯಗಳ ವಿಷಯದಲ್ಲಿ ಕಾಂಗ್ರೆಸ್ಸಿಗರ ಶಕುನಿ ವಾತ್ಸಲ್ಯ : ಬಿ.ಶ್ರೀರಾಮುಲು”

ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಪಕ್ಷದ ಸಂಘಟನಾತ್ಮಕ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣವಾಗಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಮಾಧ್ಯಮ ವಿಭಾಗದ ‘ಚಿಂತನ ಮಂಥನ’ ವರ್ಗದೊಂದಿಗೆ ಮುಂಬರಲಿರುವ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಇನ್ನಷ್ಟು ಕ್ರಿಯಾಶೀಲತೆ ಮತ್ತು ಬದ್ಧತೆಯಿಂದ ಜವಾಬ್ದಾರಿ ನಿರ್ವಹಿಸೋಣ ಎಂದು ಬಿಜೆಪಿ ಉಡುಪಿ ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ ಹೇಳಿದರು. ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಜಿಲ್ಲಾ ಮಾಧ್ಯಮ ತಂಡದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಜಿಲ್ಲಾ ಮಾಧ್ಯಮ ತಂಡ ಮಂಡಲಾಧ್ಯಕ್ಷರ ನೇತೃತ್ವದಲ್ಲಿContinue reading “ಪಕ್ಷದ ಬೆಳವಣಿಗೆಯಲ್ಲಿ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣದ ಪಾತ್ರ ಮಹತ್ವಪೂರ್ಣ: ಕೆ.ರಾಘವೇಂದ್ರ ಕಿಣಿ”

ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ

News By: ಜನತಾಲೋಕವಾಣಿನ್ಯೂಸ್ ಉಡುಪಿ, ನ.14: ರಾಷ್ಟ್ರೀಯ ಚಿಂತನೆ, ಸಿದ್ದಾಂತವನ್ನು ಒಳಗೊಂಡು ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರಿಗೆ ಕಾಲ ಕಾಲಕ್ಕೆ ರಾಷ್ಟ್ರದ ಹಿತಕ್ಕಾಗಿ ಪಕ್ಷ ಮತ್ತು ಕಾರ್ಯಕರ್ತನ ಜವಾಬ್ದಾರಿಯನ್ನು ತಿಳಿಸುವ, ಮಾರ್ಗಸೂಚಿ ನೀಡುವ ವ್ಯವಸ್ಥೆಯೇ ಪ್ರಶಿಕ್ಷಣ ವರ್ಗ ಎಂದು ಕರ್ನಾಟಕ ಸರಕಾರದ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಅವರು ಸೋಮವಾರ ಮಣಿಪಾಲದ ಸರಳೇಬೆಟ್ಟು ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಸಭಾಂಗಣದಲ್ಲಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್Continue reading “ದೇಶ ಮತ್ತು ರಾಜ್ಯದಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳು, ಸೌಲಭ್ಯಗಳು ಮತ್ತು ರಾಷ್ಟ್ರ ಹಿತದ ಮಸೂದೆಗಳ ಬಗ್ಗೆ ಅರಿವು ಮೂಡಿಸಲು ಸಚಿವ ಕೋಟ ಕರೆ”

ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾದ ಪ್ರಶಿಕ್ಷಣ ವರ್ಗವು ನ.14 ಮತ್ತು 15ರಂದು ಮಣಿಪಾಲದ ಸರಳೇಬೆಟ್ಟು ಶ್ರೀ ಉಮಾ ಮಹೇಶ್ವರ ದೇವಸ್ಥಾನ ಶಿವಪಾಡಿ ಇದರ ಸಭಾಂಗಣದಲ್ಲಿ ನಡೆಯಲಿದೆ. ನ.14ರಂದು ಬೆಳಿಗ್ಗೆ ಗಂಟೆ 10.00ಕ್ಕೆ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಕರ್ನಾಟಕ ಸರಕಾರದ ಇಂಧನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನಿಲ್ ಕುಮಾರ್ ಪ್ರಶಿಕ್ಷಣ ವರ್ಗವನ್ನು ಉದ್ಘಾಟಿಸಲಿದ್ದಾರೆ. ನ.15 ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಬಿಜೆಪಿ ಮಂಗಳೂರುContinue reading “ನ.14-15 : ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಪ್ರಶಿಕ್ಷಣ ವರ್ಗ”

ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ‌ಬಿಜೆಪಿ ತಿರುಗೇಟು

News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ನಾಡ ಪ್ರಭು ಕೆಂಪೇಗೌಡರ ಹೆಸರು ಇಡುವ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ವಿಪಕ್ಷ ನಾಯಕ ಸಿದ್ದರಾಮಯ್ಯರಿಗೆ ಬಿಜೆಪಿ ದಾಖಲೆ ಬಿಡುಗಡೆ ಮಾಡಿ ತಿರುಗೇಟು ನೀಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಭೇಟಿ ನೀಡಿ, ಕೆಂಪೇಗೌಡ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ಉದ್ಘಾಟನೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ವಿಚಾರದಲ್ಲಿಯೂ ರಾಜಕೀಯ ಮಾಡುತ್ತಿರುವ ಕಾಂಗ್ರೆಸ್ ನಾಯಕರಿಗೆ ಬಿಜೆಪಿ ಪ್ರತ್ಯುತ್ತರ ನೀಡಿದೆ. ಹುಟ್ಟುವ ಮಗುವಿಗೆಲ್ಲಾ ನಾಮಕರಣ ಮಾಡಿದ್ದು ನಾನೇ ಎನ್ನುವಂತೆContinue reading “ನಾಡ ಪ್ರಭು ಕೆಂಪೇಗೌಡರ ಹೆಸರಿನಲ್ಲಿ ರಾಜಕೀಯ: ಸಿದ್ದರಾಮಯ್ಯರಿಗೆ ‌ಬಿಜೆಪಿ ತಿರುಗೇಟು”

ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್

News by: ಜನತಾಲೋಕವಾಣಿನ್ಯೂಸ್ ಉಡುಪಿ: ಅಶ್ಲೀಲ ಮಾನಸಿಕತೆಯ ಸತೀಶ್ ಜಾರಕಿಹೊಳಿ ಹೇಳಿಕೆಯು ಕಾಂಗ್ರೆಸ್ ನ ಹಿಂದೂ ವಿರೋಧಿ ಮನಸ್ಥಿತಿಯನ್ನು ತಿಳಿಸುತ್ತದೆ. ಅಂದು ನೆಹರೂ ತನ್ನನ್ನು ಹಿಂದೂ ಎಂದು ಕರೆಯಬೇಡಿ ಎಂದು ಹೇಳಿದ್ದರು. ಅಂದಿನಿಂದ ಇಂದಿನವರೆಗೂ ಕಾಂಗ್ರೆಸ್ ಹಿಂದುಗಳ ಭಾವನೆಗೆ ಧಕ್ಕೆ ಉಂಟುಮಾಡುತ್ತಾ ಬಂದಿದೆ. ಕಾಶ್ಮೀರ, ರಾಮಸೇತು, ರಾಮ ಮಂದಿರ ವಿಚಾರಗಳಲ್ಲೂ ಕಾಂಗ್ರೆಸ್ ಹಿಂದೂ ವಿರೋಧಿ ನೀತಿಯನ್ನು ಅನುಸರಿಸಿದೆ. ಈ ಪ್ರಕರಣದ ಹಿನ್ನೆಲೆಯಲ್ಲಿ ಸತೀಶ್ ಜಾರಕಿಹೊಳಿ ವಿರುದ್ದ ದೂರು ದಾಖಲಿಸಲಾಗುವುದು. ಹಿಂದೂ ಪದ ಅಶ್ಲೀಲ ಅರ್ಥವನ್ನು ಸೂಚಿಸುತ್ತದೆ ಎಂದಿರುವContinue reading “ಅಶ್ಲೀಲ ಮನಸ್ಥಿತಿಯ ಸತೀಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಹಿಂದೂಗಳ ಕ್ಷಮೆ ಕೇಳಬೇಕು: ಕುಯಿಲಾಡಿ ಸುರೇಶ್ ನಾಯಕ್”

ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ

NEWS By: ಜನತಾಲೋಕವಾಣಿನ್ಯೂಸ್ ಉಡುಪಿ: ಭಾರತೀಯ ಜನತಾ ಪಾರ್ಟಿಗೆ ಜನತೆ ದೇಶ ಮತ್ತು ರಾಜ್ಯದಲ್ಲಿ ಉತ್ತಮ ಆಡಳಿತದ ಅವಕಾಶವನ್ನು ಕಲ್ಪಿಸಿಕೊಟ್ಟಿದ್ದಾರೆ. ಜನತೆಯ ನಿರೀಕ್ಷೆ ಈಡೇರಿಸುವಂತಹ ಪಕ್ಷ ಬಿಜೆಪಿ ಎಂಬ ವಿಶ್ವಾಸ ಜನತೆಯಲ್ಲಿದೆ. ಬಿಜೆಪಿ ಸರಕಾರದ ಆಡಳಿತಕ್ಕೆ ಬಂದಾಗ ಎಲ್ಲೆಡೆ ಅಭಿವೃದ್ಧಿಯ ಪರ್ವಕಾಲವನ್ನು ಜನತೆ ಕಂಡಿದ್ದಾರೆ. ಈ ನೆಲೆಯಲ್ಲಿ ಪಕ್ಷದ ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ಮಗದೊಮ್ಮೆ ಕರ್ನಾಟಕದಲ್ಲಿ ಬಿಜೆಪಿ ನೇತೃತ್ವದ ಸರಕಾರ ಆಡಳಿತದ ಚುಕ್ಕಾಣಿಯನ್ನು ಹಿಡಿಯಲಿದೆ ಎಂದು ಕರ್ನಾಟಕ ಸರಕಾರದ ಮೀನುಗಾರಿಕೆ, ಬಂದರು, ಒಳನಾಡContinue reading “ಸಂಘಟನಾ ಶಕ್ತಿ ಮತ್ತು ಜನ ವಿಶ್ವಾಸದ ಮೂಲಕ ರಾಜ್ಯದಲ್ಲಿ ಮಗದೊಮ್ಮೆ ಬಿಜೆಪಿ ನೇತೃತ್ವದ ಆಡಳಿತ ನಿಶ್ಚಿತ: ಜಿಲ್ಲಾ ಉಸ್ತುವಾರಿ ಸಚಿವ ಎಸ್.ಅಂಗಾರ”

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿ ಶಾಸಕ ಲಾಲಾಜಿ ಮೆಂಡನ್ ರಕ್ಷಿಸಿದ್ದಾರೆ; ಶಾಸಕರೇ ಪೊಲೀಸ್ ಠಾಣೆಗೆContinue reading “ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ”

ಎಸ್‍ಡಿಪಿಐ ಗೆಲುವಿನಿಂದ ಕಂಗೆಟ್ಟಿರುವ ಸೊರಕೆಗೆ ಸುಳ್ಳು ಆರೋಪ ಮಾಡುವುದೇ ನಿತ್ಯ ಕಾಯಕ: ಕುಯಿಲಾಡಿ ಲೇವಡಿ* ಬಿಜೆಪಿ ಪಕ್ಷದ ನಾಯಕರು ಅಥವಾ ಶಾಸಕರು ದನಗಳ್ಳರನ್ನು ರಕ್ಷಿಸಿಲ್ಲ; ರಕ್ಷಿಸುವುದೂ ಇಲ್ಲ. ಆದರೆ ಕಾಂಗ್ರೆಸ್ ಕಾರ್ಯಕರ್ತರೇ ಬಜರಂಗದಳ ಕಾರ್ಯಕರ್ತರ ಹೆಸರಲ್ಲಿ ಪೊಲೀಸ್ ಠಾಣೆಗೆ ಕರೆ ಮಾಡಿದ್ದಾರೆ. ಮಾಜಿ ಸಚಿವ ಸೊರಕೆ ತನ್ನ ಜೀವಮಾನದಲ್ಲಿ ಯಾವತ್ತೂ ದನಗಳ್ಳರನ್ನು ಶಿಕ್ಷಿಸಿ ಎಂದು ಹೇಳಿದವರಲ್ಲ; ದನ ಕೊಂದವರನ್ನು ಬಂಧಿಸಿ ಎಂದೂ ಹೇಳಿದವರಲ್ಲ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು. ದನಗಳ್ಳರನ್ನು ಬಿಜೆಪಿContinue reading