Design a site like this with WordPress.com
Get started

ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್

News By: ಜನತಾಲೋಕವಾಣಿನ್ಯೂಸ್ ಬೆಂಗಳೂರು: ರಾಜ್ಯದಲ್ಲಿ ಪರಿವರ್ತನೆಯ ಯುಗ ಆರಂಭವಾಗಿದೆ. ಕೊಳ್ಳೇಗಾಲದಲ್ಲಿ ಕಾಂಗ್ರೆಸ್ಸಿನ ಭಾರತ್ ಜೋಡೋ ಆರಂಭವಾಗಿತ್ತು. ಅಲ್ಲಿ ಬಿಜೆಪಿ 7ರಲ್ಲಿ 6 ಸ್ಥಾನಗಳನ್ನು ಗೆದ್ದುಕೊಂಡಿದೆ. ರಾಹುಲ್ ಗಾಂಧಿ ಹೋದಲ್ಲೆಲ್ಲ ಕಾಂಗ್ರೆಸ್ ಮುಳುಗುವ ಸಂಕೇತ ಇದೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಅವರು ವಿಶ್ಲೇಷಿಸಿದರು. ಹಾಸನದಲ್ಲಿ ಇಂದು ಜನಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬಿಜೆಪಿ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಪಡೆದು ಮತ್ತೆ ಅಧಿಕಾರ ಪಡೆಯಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದರು. ಅಸೆಂಬ್ಲಿ ಚುನಾವಣೆContinue reading “ಚುನಾವಣೆ ಬಳಿಕ 3 ಕುಟುಂಬಕ್ಕೆ ನಿರುದ್ಯೋಗ: ನಳಿನಕುಮಾರ್ ಕಟೀಲ್”

ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್

News By: ಜನತಾಲೋಕವಾಣಿನ್ಯೂಸ್ ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್ ಉಡುಪಿ, ನ.3: ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ನ.7ರಂದು ಕಾಪು ಬಸ್ ನಿಲ್ದಾಣದ ಬಳಿ ಬೆಳಿಗ್ಗೆ ಗಂಟೆ 10.30ಕ್ಕೆ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ದಲ್ಲಿ 20 ಸಾವಿರ ಮಂದಿ ಹಾಗೂ ಬೈಂದೂರಿನ ಮುಳ್ಳಿಕಟ್ಟೆಯಲ್ಲಿ ಸಂಜೆ ಗಂಟೆ 4.00ಕ್ಕೆ ನಡೆಯಲಿರುವ ರೂ.1318 ಕೋಟಿ ಮೊತ್ತದ ವಿವಿಧ ಅಭಿವೃದ್ಧಿ ಯೋಜನೆಗಳ ಶಂಕುಸ್ಥಾಪನೆ, ಉದ್ಘಾಟನೆ ಹಾಗೂContinue reading “ನ.7 ಕಾಪುವಿನಲ್ಲಿ ‘ಜನಸಂಕಲ್ಪ ಸಮಾವೇಶ’, ಬೈಂದೂರಿನಲ್ಲಿ ‘ಫಲಾನುಭವಿಗಳ ಸಮಾವೇಶ’; ಉಡುಪಿ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟದ ಬೇಡಿಕೆ: ಕುಯಿಲಾಡಿ ಸುರೇಶ್ ನಾಯಕ್”

ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ

NEWS BY: ಜನತಾಲೋಕವಾಣಿನ್ಯೂಸ್ ಉಡುಪಿ: ಚುನಾವಣಾ ಹೊಸ್ತಿಲಲ್ಲಿರುವ ಸಂದರ್ಭದಲ್ಲಿ ನ.7ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಂಡದ ನೇತೃತ್ವದಲ್ಲಿ ಕಾಪು ವಿಧಾನಸಭಾ ಕ್ಷೇತ್ರದ ಕಾಪು ಬಸ್ ನಿಲ್ದಾಣದ ಬಳಿ ನಡೆಯಲಿರುವ ‘ಜನಸಂಕಲ್ಪ ಸಮಾವೇಶ’ವು ಅತ್ಯಂತ ಮಹತ್ವಪೂರ್ಣವಾಗಿದ್ದು ಬಿಜೆಪಿ ಯುವ ಮೋರ್ಚಾ, ಮಹಿಳಾ ಮೋರ್ಚಾ ಸಹಿತ ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳು ಸಂಘಟಿತರಾಗಿ ಸರಕಾರದ ವಿವಿಧ ಯೋಜನೆಗಳ ಫಲಾನುಭವಿಗಳು ಹಾಗೂ ಸಾರ್ವಜನಿಕ ಬಂಧುಗಳು ಗರಿಷ್ಠ ಸಂಖ್ಯೆಯಲ್ಲಿContinue reading “ಕಾಪು ಮಂಡಲ ಯುವ ಮೋರ್ಚಾ, ಮಹಿಳಾ ಮೋರ್ಚಾ – ಜನಸಂಕಲ್ಪ ಸಮಾವೇಶದ ಪೂರ್ವಭಾವಿ ಸಭೆ”

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ

NEWS BY: ಜನತಾಲೋಕವಾಣಿನ್ಯೂಸ್ ಕಾಪು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ ) ಕಾಪು ತಾಲೂಕು ಉಚ್ಚಿಲ ವಲಯದ ಅದಮಾರು ಕಾರ್ಯಕ್ಷೇತ್ರದಲ್ಲಿ ಆಂತರಿಕ ಲೆಕ್ಕ ಪರಿಶೋಧನೆಯನ್ನು, ತಾಲೂಕಿನ ಯೋಜನಾಧಿಕಾರಿಯವರಾದ ಶ್ರೀಮತಿ,ಜಯಂತಿ ಇವರು ದೀಪ ಪ್ರಜ್ವಲನೆ ಮಾಡಿ ತಾಲೂಕಿನಲ್ಲಿ ನಡೆಯುವ ಲೆಕ್ಕ ಪರಿಶೋಧನೆಗೆ ಚಾಲನೆ ನೀಡಿ, ಎಲ್ಲಾ ಸಂಘಗಳು ಅತ್ಯುನ್ನತ ಶ್ರೇಣಿಯಾದ S ಶ್ರೇಣಿಯಲ್ಲಿ ಇರಲಿ ಎಂದು ಶುಭ ಹಾರೈಸಿದರು. ಈ ಸಂಧರ್ಭದಲ್ಲಿ ಅದಮಾರು ಒಕ್ಕೂಟದ ಅಧ್ಯಕ್ಷರಾದ ವೀಣಾ ಯತಿನ್,ಉಡುಪಿ ಜಿಲ್ಲಾ *ಲೆಕ್ಕ ಪರಿಶೋಧನಾContinue reading “ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಕಾಪು ತಾಲೂಕಿನ ಉಚ್ಚಿಲ ವಲಯದ ಆಂತರಿಕ ಲೆಕ್ಕಪರಿಶೋಧನೆ ಉದ್ಘಾಟನೆ”

ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ

News by: ಜನತಾಲೋಕವಾಣಿನ್ಯೂಸ್ ಉಡುಪಿ: ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆಯು ನ.5ರಂದು ಬೆಳಿಗ್ಗೆ 10.00ಕ್ಕೆ ಮಣಿಪಾಲದ ಹೋಟೆಲ್ ಕಂಟ್ರಿ ಇನ್ ಸಭಾಂಗಣದಲ್ಲಿ ನಡೆಯಲಿದೆ. ಉಡುಪಿ ಜಿಲ್ಲಾ ಜನಸಂಕಲ್ಪ ಸಮಾವೇಶವು‌ ನ.7ರಂದು ಬೆಳಿಗ್ಗೆ 10.30ಕ್ಕೆ ಕಾಪು ಬಸ್ ನಿಲ್ದಾಣದ ಬಳಿ ಹಾಗೂ ಸಂಜೆ 4.00ಕ್ಕೆ ತ್ರಾಸಿ‌ ಮುಳ್ಳಿಕಟ್ಟೆ ರಾ.ಹೆ. ಬಳಿ ನಡೆಯಲಿದೆ. ಈ ಎರಡೂ ಮಹತ್ವಪೂರ್ಣ ಕಾರ್ಯಕ್ರಮಗಳ ಬಗ್ಗೆ ಪೂರ್ವಸಿದ್ಧತೆಗಳು ಭರದಿಂದ ಸಾಗುತ್ತಿದ್ದು, ಸಂಘಟಿತ ಪ್ರಯತ್ನದ ಮೂಲಕ ನಿರೀಕ್ಷಿತ ಯಶಸ್ಸನ್ನು ಸಾಧಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷContinue reading “ನ.5 ಬಿಜೆಪಿ ಜಿಲ್ಲಾ ವಿಶೇಷ ಕಾರ್ಯಕಾರಿಣಿ ಸಭೆ; ನ.7 ಜಿಲ್ಲಾ ಜನಸಂಕಲ್ಪ ಸಮಾವೇಶ”

ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ

News by: ಜನತಾಲೋಕವಾಣಿನ್ಯೂಸ್ ಸುದೀರ್ಘ 62 ವರ್ಷಗಳಿಂದ ಪ್ರತಿಭಾನ್ವಿತ ತಬಲಾ ವಾದಕರಾಗಿ, ಕಳೆದ 42 ವರ್ಷಗಳಿಂದ ಉಚಿತ ತಬಲಾ ತರಬೇತಿ ನೀಡುತ್ತಾ ಸಂಗೀತ ಕಲಾ ಕ್ಷೇತ್ರದಲ್ಲಿ ಗಣನೀಯ ಸಾಧನೆಗೈದಿರುವ ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ ಅಂಬಲಪಾಡಿ ಇವರನ್ನು ಸ್ಥಳೀಯ ಸಂಘ-ಸಂಸ್ಥೆಗಳ ಪ್ರತಿನಿಧಿಗಳು ಮತ್ತು ಗ್ರಾಮ ಪಂಚಾಯತ್ ಸದಸ್ಯರ ವತಿಯಿಂದ ನ.1ರಂದು ಅವರ ನಿವಾಸದಲ್ಲಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೇಂದ್ರೀಯ‌ ಕರಾವಳಿ ಕೃಷಿ ಸಂಶೋಧನಾ ಸಂಸ್ಥೆ ಗೋವಾ ಇದರ ಆಡಳಿತ ಮಂಡಳಿ ಸದಸ್ಯContinue reading “ಉಡುಪಿ ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಕೆ.ಮಂಜಪ್ಪ ಸುವರ್ಣ’ರವರಿಗೆ ಸನ್ಮಾನ”