News by: ಜನತಾಲೋಕವಾಣಿನ್ಯೂಸ್ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆಯವರು ಡಿ.6ರಂದು ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿದರು. ಪ್ರಧಾನಿ ನರೇಂದ್ರ ಮೋದಿ ಸರಕಾರದ ಪ್ರಸ್ತಾವನೆಯಂತೆ, ವಿಶ್ವ ಸಂಸ್ಥೆಯು 2023ನೇ ವರ್ಷವನ್ನು ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ’ ಎಂದು ಘೋಷಿಸಿತ್ತು. ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಔಪಚಾರಿಕ ಉದ್ಘಾಟನೆಯು ಡಿ.6, 2022ರಂದು ಇಟಲಿಯ ರೋಮ್ ನಗರದಲ್ಲಿ ನಡೆಯಿತು. ಉದ್ಘಾಟನಾ ಸಮಾರಂಭದಲ್ಲಿ ಅಂತರಾಷ್ಟ್ರೀಯ ಆಹಾರ ಮತ್ತು ಕೃಷಿ ಸಂಸ್ಥೆContinue reading “ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಇಟಲಿಯ ರೋಮ್ ನಗರದಲ್ಲಿ ನಡೆದ ‘ಅಂತರಾಷ್ಟ್ರೀಯ ಸಿರಿಧಾನ್ಯಗಳ ವರ್ಷ-2023’ರ ಉದ್ಘಾಟನೆಯಲ್ಲಿ ಭಾಗಿ”
Daily Archives: December 6, 2022
ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ
News by: ಜನತಾಲೋಕವಾಣಿನ್ಯೂಸ್ ಕಾಪು: ಮೋದೀಜಿ ಸರಕಾರದ ನೂತನ ಯೋಜನೆಯಾದ ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಆಯ್ಕೆಯಾದ ಅಲೆವೂರಿನ ಯುವಕ ಚಿದಾನಂದ ಇವರನ್ನು, ಕಾಪು ಕ್ಷೇತ್ರದ ಶಾಸಕರಾದ ಲಾಲಾಜಿ ಆರ್ ಮೆಂಡನ್ ಅವರು ಮನೆಗೆ ತೆರಳಿ ಗೌರವಾರ್ಪಣೆ ಮಾಡಿದರು. ಜಿಲ್ಲೆಯಲ್ಲಿ ಕೇವಲ 2 ಜನ ಅಗ್ನಿವೀರರಾಗಿ ಆಯ್ಕೆಯಾಗಿದ್ದು ,ಮಾನ್ಯ ಶಾಸಕರು ಸೈನಿಕರ ಬಗ್ಗೆ ಹೆಮ್ಮೆಯ ನುಡಿಗಳನ್ನಾಡಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊರಂಗ್ರಪಾಡಿ ಸಿಎ ಬ್ಯಾಂಕ್ ಅಧ್ಯಕ್ಷರಾದ ಹರೀಶ್ ಸೇರಿಗಾರ್, ಕಾಪು ಮಂಡಲ ಬಿಜೆಪಿ ಅಧ್ಯಕ್ಷರಾದ ಶ್ರೀಕಾಂತContinue reading “ಅಗ್ನಿಪಥ್ ಯೋಜನೆಯಲ್ಲಿ ಅಗ್ನಿವೀರ ಸೈನಿಕನಾಗಿ ಅಲೆವೂರಿನ ಯುವಕ ಚಿದಾನಂದ ಆಯ್ಕೆ:ಶಾಸಕ ಲಾಲಾಜಿ ಆರ್ ಮೆಂಡನ್ ಅವರಿಂದ ಗೌರವಾರ್ಪಣೆ”
ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – ಎನ್. ರವಿಕುಮಾರ್
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ಗುಜರಾತ್ ನಲ್ಲಿ 27 ವರ್ಷಗಳಿಂದ ಆಡಳಿತದಲ್ಲಿರುವ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್. ರವಿಕುಮಾರ್ ಅವರು ವಿಶ್ವಾಸ ವ್ಯಕ್ತಪಡಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಬಿಜೆಪಿ ಎಂದರೆ ಅಭಿವೃದ್ಧಿ, ಬಿಜೆಪಿ ಎಂದರೆ ರೈತಪರ, ಸ್ವಚ್ಛ ಭಾರತ ಎಂದರೆ ಬಿಜೆಪಿ, ಮೂಲಸೌಕರ್ಯ, ರಸ್ತೆಗಳ ನಿರ್ಮಾಣ ಎಂದರೆ ಬಿಜೆಪಿ, ಬಿಜೆಪಿ ಎಂದರೆ ಇಡೀ ದೇಶಕ್ಕೇ ಗೌರವ,Continue reading “ಗುಜರಾತ್ ಮಾದರಿಯಲ್ಲೇ ಕರ್ನಾಟಕದಲ್ಲೂ ಬಿಜೆಪಿ ಮೋಡಿ – ಎನ್. ರವಿಕುಮಾರ್”
ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ
News by: ಜನತಾಲೋಕವಾಣಿನ್ಯೂಸ್ ಉಡುಪಿ: ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ 66ನೇ ಪರಿನಿರ್ವಾಣ ದಿನವನ್ನು ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ವತಿಯಿಂದ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ಆಚರಿಸಲಾಯಿತು. ಉಡುಪಿ ಜಿಲ್ಲಾ ಬಿಜೆಪಿ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈಯಲಾಯಿತು. ಈ ಸಂದರ್ಭದಲ್ಲಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಜಿಲ್ಲಾ ವಕ್ತಾರ ಕೆ.ರಾಘವೇಂದ್ರ ಕಿಣಿ, ಜಿಲ್ಲಾ ಎಸ್.ಸಿ. ಮೋರ್ಚಾContinue reading “ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾದಿಂದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಪರಿನಿರ್ವಾಣ ದಿನಾಚರಣೆ”
ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ”
News by: ಜನತಾಲೋಕವಾಣಿನ್ಯೂಸ್ ಬೆಂಗಳೂರು: ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ‘ಜಗನ್ನಾಥ ಭವನ’ದಲ್ಲಿ ಮಂಗಳವಾರ ರಾಜ್ಯ ಎಸ್ಸಿ ಮತ್ತು ಎಸ್ಟಿ ಮೋರ್ಚಾಗಳ ಸಹಯೋಗದೊಂದಿಗೆ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ” ನಡೆಯಿತು. ಬಾಬಾ ಸಾಹೇಬರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ಸಲ್ಲಿಸಲಾಯಿತು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ಎಸ್.ಸಿ. ಮೋರ್ಚಾ ರಾಜ್ಯ ಅಧ್ಯಕ್ಷ ಹಾಗೂ ವಿಧಾನಪರಿಷತ್ ಸದಸ್ಯ ಛಲವಾದಿ ನಾರಾಯಣಸ್ವಾಮಿ, ಎಸ್ಟಿ ಮೋರ್ಚಾ ರಾಜ್ಯContinue reading “ಬಾಬಾ ಸಾಹೇಬ್ ಡಾ|| ಅಂಬೇಡ್ಕರ್ ಅವರ “ಮಹಾ ಪರಿನಿರ್ವಾಣ ದಿನಾಚರಣೆ””