Design a site like this with WordPress.com
Get started

ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ

News by: ಜನತಾಲೋಕವಾಣಿನ್ಯೂಸ್ ಕಾಪು: ಇಂದು ದಿನಾಂಕ 24/12/2022 ಕಾಪು ಮಂಡಲ ಮಹಿಳಾಮೋರ್ಚಾದಿಂದ “ಆದರ್ಶ ಅಂಗನವಾಡಿ ಅಭಿಯಾನ ” ಕಾರ್ಯಕ್ರಮಕ್ಕೆ ಆಯ್ಕೆಯಾದ ಕುತ್ಯಾರು ಯುವಕ ಮಂಡಲದ ಬಳಿಯಲ್ಲಿರುವ ಅಂಗನವಾಡಿಯಲ್ಲಿ ಸಮಾರೋಪ ಸಮಾರಂಭ ನಡೆಯಿತು .ಪ್ರಾರಂಭದಲ್ಲಿ ಅಂಗನವಾಡಿಯ ಮಕ್ಕಳಿಗೆ ಆರೋಗ್ಯ ತಪಾಸಣಾ ನಡೆಯಿತು . ಅಂಗನವಾಡಿಯ ಸುತ್ತ ಇಂಟರ್ ಲಾಕ್ ಹಾಗು ಗೋಡೆಗೆ ಪೈಂಟ್ ನ ಅಗತ್ಯ ಇದ್ದು ಕಾಪು ಶಾಸಕರಾದ ಶ್ರೀಯುತ ಲಾಲಾಜಿ ಆರ್ ಮೆಂಡನ್ ಅವರು ಸರಕಾರದ ವತಿಯಿಂದ 2.00 ಲಕ್ಷ ಅನುದಾನವನ್ನು ಒದಗಿಸಿ ಕೊಟ್ಟರುContinue reading “ಭಾರತೀಯ ಜನತಾ ಪಾರ್ಟಿ ಮಹಿಳಾಮೋರ್ಚಾ ಕಾಪು ಮಂಡಲ-ಆದರ್ಶ ಅಂಗನವಾಡಿ ಹಸ್ತಾಂತರ”

ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ

News By: ಜನತಾಲೋಕವಾಣಿನ್ಯೂಸ್ ಉಡುಪಿ: ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ನೇಮೋತ್ಸವವು ಅಂಬಲಪಾಡಿ ಪಠೇಲರ ಮನೆ ಶ್ರೀಮತಿ ಮತ್ತು ಶ್ರೀ ಭರತ್ ಶೆಟ್ಟಿಯವರ ಹರಕೆ ಸೇವೆಯಾಗಿ ಡಿ.24 ಮತ್ತು 25ರಂದು ಶ್ರೀ ಬಬ್ಬು ಸ್ವಾಮಿ ದೈವಸ್ಥಾನ (ಪಡುಪಾಲು) ಅಂಬಲಪಾಡಿ ಇದರ ಪರಿಸರದಲ್ಲಿ ನಡೆಯಲಿದೆ. ಡಿ.24 ಶನಿವಾರ ಬೆಳಿಗ್ಗೆ 7.30ಕ್ಕೆ ಮಹಾಚಪ್ಪರದ ಗಜಕಂಬ ಪ್ರತಿಷ್ಠೆ, ಮಧ್ಯಾಹ್ನ 12.00ಕ್ಕೆ ಮಹಾಚಪ್ಪರದ ಆರೋಹಣ, ಮಧ್ಯಾಹ್ನ 12.30ಕ್ಕೆ ಸಾರ್ವಜನಿಕ ಮಹಾ ಅನ್ನ ಸಂತರ್ಪಣೆ, ಸಂಜೆ 5.00ಕ್ಕೆ ಭಂಡಾರ ಮೆರವಣಿಗೆ ಹಾಗೂ ರಾತ್ರಿContinue reading “ಡಿ.24 – 25 ಅಂಬಲಪಾಡಿಯಲ್ಲಿ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರದ ದೈವಗಳ ನೇಮೋತ್ಸವ”